ವಿರಾಜಪೇಟೆ : ಬೆಟೋಳಿ ಗ್ರಾಮದ ನಿವಾಸಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಶಾಂತಿ ಭೂಷಣ್ ರವರ ತಂದೆ ಬಿ. ಎಸ್ ನಾಗೇಂದ್ರರಾವ್ ತೀವ್ರ ಅನಾರೋಗ್ಯದಿಂದ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮೃತರ ಸ್ವಗ್ರಹದಲ್ಲಿ ಮಧ್ಯಾಹ್ನ 12 ಘಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
Total Views: 8






