- ಬಂಟ್ವಾಳ: ತಾಲೂಕಿನಾದ್ಯಂತ ಇಂದು ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆಗಳಲ್ಲಿ ಹಾನಿ ಸಂಭವಿಸಿದೆ.
- ಪುದು ಗ್ರಾಮದ ಸುಜೀರು ಎಂಬಲ್ಲಿ ಸುಶೀಲ ಎಂಬವರ ಮನೆ ಹತ್ತಿರದ ಬಂಡೆ ಕಲ್ಲು ಕುಸಿದು ಬಿದ್ದಿದ್ದು ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
- ವೀರಕಂಭ ಗ್ರಾಮದ ಮಜಿ ಎಂಬಲ್ಲಿ ಯೋಗಿನಿ ಎಂಬವರ ಮನೆಗೆ ಭಾಗಶ: ಹಾನಿಯಾಗಿರುತ್ತದೆ. ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಪ್ರಮೀಳಾ ಕೋಂದಿ ಸುರೇಂದ್ರಶೆಟ್ಟಿಯವರ ಪಕ್ಕಾಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.
- ಕರಿಯಂಗಳ ಗ್ರಾಮದ ಪೊಳಲಿ ಜನಾರ್ಧನ ದೇವಾಡಿಗ ರವರ ಮನೆಯ ಸೀಟು ಗಾಳಿಗೆ ಹಾರಿ ಹೋಗಿದ್ದು ಮನೆಯ ಸಾಮಾಗ್ರಿಗಳು ಹಾನಿಗೊಂಡಿರುತ್ತದೆ ಎಂದು ಕಂದಾಯ ಇಲಾಖೆ ಮಾಹಿತಿ ತಿಳಿಸಿದೆ.
ಬಂಟ್ವಾಳ: ಮುಂದುವರಿದ ಮಳೆ, ವಿವಿಧೆಡೆ ಹಾನಿ
Share this article
ಟಾಪ್ ನ್ಯೂಸ್
More News

ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಜನತೆಗೆ ಪ್ರತಕ್ಷಲಾದ ಕಾವೇರಿ ಮಾತೆ
October 17, 2025

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಆರ್.ಪುಷ್ಪಲತಾ ನೇಮಕ
October 15, 2025

ಮೂರ್ನಾಡು : ಕೈಲ್ ಮುಹೂರ್ತ ಹಬ್ಬದ ಆಟೋಟ
October 11, 2025

ಪ್ರವೀಣ್ ಗೆ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ – ಸಿದ್ದಾಪುರದಲ್ಲಿ ಸಂಭ್ರಮ
October 5, 2025

ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ
October 2, 2025



ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು
October 2, 2025