Breaking News :

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಮಡಿಕೇರಿ  : ಕೊಡಗು ಪತ್ರಕರ್ತರ ಸಂಘ, ಕುಶಾಲನಗರ ತಾಲ್ಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದಾರೆ. ತಾಲ್ಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.25 ಸಾವಿರ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ.ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ.ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.

Share this article

ಟಾಪ್ ನ್ಯೂಸ್

More News