ಜನವಾಹಿನಿ NEWS ಸಿದ್ದಾಪುರ : ರಾಯಲ್ ಯುವಕ ಸಂಘದ ವತಿಯಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳನ್ನು ಇಲ್ಲಿನ ಪಾಲಿಬೆಟ್ಟ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಬೆಳಗ್ಗೆ ಮಹಾಗಣಪತಿ ಹೋಮ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭ ಸಮಿತಿ ಪದಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳ ಜನ ಭಾಗಿಯಾಗಿದ್ದೆ







