ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ
Share this article
ಟಾಪ್ ನ್ಯೂಸ್
More News



ಮಡಿಕೇರಿಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
March 5, 2026


ಶಕ್ತಿ ಗೋಪಾಲಕೃಷ್ಣ ಹೆಸರಿನ ರಸ್ತೆ ನಾಮಫಲಕ ಉದ್ಘಾಟನೆ
March 4, 2026


