Breaking News :

ವಿಶ್ವ ಮೆದುಳು ದಿನಾಚರಣೆ

ವಿಶ್ವ ಮೆದುಳು ದಿನಾಚರಣೆ ಮಡಿಕೇರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಮೆದುಳು ದಿನಾಚರಣೆ ನಡೆಯಿತು. 2025 ನೇ ಸಾಲಿಗೆ ‘ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ’ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮೆದುಳು ಆರೋಗ್ಯ […]

ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ

ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ ಮಡಿಕೇರಿ : ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜುಲೈ, 18 ರಂದು ಬೆಳಗ್ಗೆ 9.30 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಗೃಹ ಆರೊಗ್ಯ’ ಯೋಜನೆಯ ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಪ್ಯಾರಸಿಟಮಲ್ ಮಾತ್ರೆ ಅತಿಯಾಗಿ ತೆಗೆದುಕೊಂಡರೆ ಏನೆಲ್ಲಾ ತೊಂದರೆಯಿದೆ? ಡಿಟೇಲ್ಸ್…

ಜನರು ತಲೆನೋವು, ಜ್ವರ‍‌‍ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಸಿಟಮಾಲ್ ಸೇವಿಸುತ್ತಾರೆ.ವೈದ್ಯರ ಸಲಹೆ ಇಲ್ಲದೆ ಮನೆಯಲ್ಲಿಯೇ ಪ್ಯಾರಸಿಟಮಾಲ್ ತೆಗೆದುಕೊಳ್ಳುತ್ತಾರೆ. ಪ್ಯಾರಾಸಿಟಮಾಲ್ ಸ್ಟೀರಾಯ್ಡ್ ಗಳನ್ನು ಹೊಂದಿದ್ದು, ಅದರ ಅನುಚಿತ ಡೋಸೇಜ್ ನಿಂದ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಪ್ಯಾರಾಸಿಟಮಾಲ್ ಅನ್ನು ಸಾಮಾನ್ಯವಾಗಿ ಜ್ವರ, ಮೈಗ್ರೇನ್, ಅವಧಿ ನೋವು, ತಲೆನೋವು, ಮೈಕೈ ನೋವು ಮುಂತಾದ ಪರಿಸ್ಥಿತಿಗಳಲ್ಲಿ ಬಳಸಲಾಗುತ್ತದೆ. ಇದು ಕ್ಯಾಲ್ಪೋಲ್, ಕ್ರೋಸಿನ್, ಡೋಲೋ, ಸುಮೋ ಎಲ್, ಕಬಿಮೋಲ್, ಪ್ಯಾಸಿಮೋಲ್ ಮುಂತಾದ ಹೆಸರುಗಳಲ್ಲಿ ಸಾಮಾನ್ಯ ಔಷಧಿ ಅಂಗಡಿಗಳಲ್ಲೂ ಲಭ್ಯವಿದೆ. ಮಾರ್ಗಸೂಚಿಯ ಪ್ರಕಾರ […]

ಮಕ್ಕಳು ಮೊಬೈಲ್ ಹೆಚ್ಚು ಬಳಸಿದರೆ ಏನಾಗುತ್ತೆ? ಮಕ್ಕಳು ಅಳ್ತಾರೆಂದು ಮೊಬೈಲ್ ಕೊಡುವವರಿಗೆ ಈ ವಿಚಾರ ತಿಳಿದಿರಲಿ..

ಮಕ್ಕಳು ಊಟ, ತಿಂಡಿ, ಕಾಫಿಯಿಂದ ಹಿಡಿದು ಮಲಗುವ ವರೆಗೂ ಮೊಬೈಲ್ ನಲ್ಲಿ ಆಟವಾಡುತ್ತಿರುತ್ತಾರೆ. ಮೊಬೈಲ್ ಕೊಟ್ಟಿಲ್ಲ ಎಂದರೆ ಮಕ್ಕಳು ಹಠ ಹಿಡಿದು ಅಳುತ್ತಿರುತ್ತದೆ‌. ಹೆಚ್ಚು ಸಮಯ ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂಬುದು ನಮಗೆ ತಿಳಿದೇ ಇದೆ. ದೃಷ್ಟಿ ದೋಷ, ಶ್ರವಣ ದೋಷ ಸೇರಿ ಹತ್ತು ಹಲವು ಸಮಸ್ಯೆಗೆ ನಾವು ಒಳಗಾಗುತ್ತೇವೆ. ಆದರೆ ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾದರೆ ಮಕ್ಕಳಿಗೆ ಯಾವ ಸಮಸ್ಯೆ ಉಂಟಾಗುತ್ತಿದೆ ಎಂಬುದನ್ನು ನಾವು ತಿಳಿದುಕೊಳ್ಳೋಣ… ಮಕ್ಕಳ ಮಾನಸಿಕ ಆರೋಗ್ಯದ ಮೇಲೆ […]

ಹೆಚ್ಚು ಸಿಹಿತಿಂಡಿಗಳನ್ನು ತಿಂದರೆ ಶುಗರ್ ಬರುತ್ತಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ…

ಜನರು ಹೆಚ್ಚು ಸಿಹಿತಿಂಡಿಗಳನ್ನು ಸೇವಿಸಿದರೆ ಮಧುಮೇಹದ ಅಪಾಯ ಹೆಚ್ಚು ಎಂಬುದು ನಿಜವೇ? ಈ ಪ್ರಶ್ನೆಗೆ ದೆಹಲಿಯ ಅಪೋಲೋ ಆಸ್ಪತ್ರೆ, ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ಅಂತಃಸ್ರಾವಶಾಸ್ತ್ರದ ಹಿರಿಯ ಸಲಹೆಗಾರರಾದ ಡಾ. ರಿಚಾ ಚತುರ್ವೇದಿ ಉತ್ತರಿಸಿದ್ದಾರೆ. ಹೆಚ್ಚುವರಿ ಸಿಹಿತಿಂಡಿಗಳು ಮತ್ತು ಮಧುಮೇಹಕ್ಕೆ ನೇರ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅತಿಯಾಗಿ ಸಿಹಿತಿಂಡಿಗಳನ್ನು ಸೇವಿಸುವ ಎಲ್ಲರಿಗೂ ಮಧುಮೇಹ ಇರುವುದು ಕಂಡುಬರುವುದಿಲ್ಲ. ಹೌದು, ಇದು ಕೆಲವು ಸಂದರ್ಭಗಳಲ್ಲಿ ಸಂಭವಿಸಬಹುದು. ವಾಸ್ತವವಾಗಿ, ಅದರ ಹಿಂದಿನ ವಿಜ್ಞಾನವೆಂದರೆ ಹೆಚ್ಚು ಸಿಹಿತಿಂಡಿಗಳು ಎಂದರೆ ಹೆಚ್ಚು ಕಾರ್ಬೋಹೈಡ್ರೇಟ್ಗಳು. ಈ […]

ಹಗಲಿನಲ್ಲಿ ಮಲಗುವುದು ಒಳ್ಳೆಯದಾ? ಇಲ್ಲಿದೆ ನಿಮ್ಮ ಅನುಮಾನಗಳಿಗೆ ಉತ್ತರ..

ಆರೋಗ್ಯವಾಗಿರಲು ನಿದ್ರೆ ಅತ್ಯಗತ್ಯ. ರಾತ್ರಿ ನಿದ್ರೆ ಆರೋಗ್ಯಕ್ಕೆ ಅತ್ಯಗತ್ಯ. ಆದರೆ ಕೆಲವರು ಹಗಲಿನಲ್ಲಿ ಸಾಂದರ್ಭಿಕವಾಗಿ ಮಲಗುತ್ತಾರೆ.ಕೆಲವರು ವಿಶ್ರಾಂತಿ ಪಡೆಯಲು ಅರ್ಧ ಗಂಟೆ ಮಲಗಿದರೆ, ಇನ್ನು ಕೆಲವರು ಗಂಟೆಗಳ ಕಾಲ ಮಲಗುತ್ತಾರೆ. ಹಗಲಿನಲ್ಲಿ ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಅನೇಕ ಜನರು ಹೇಳುತ್ತಾರೆ. ಆಗಾದರೆ ಹಗಲಿನಲ್ಲಿ ಮಲಗುವುದು ಒಳ್ಳೆಯದಾ ಎಂಬುವುದನ್ನು ಈ ಸುದ್ದಿ ಮೂಲಕ ತಿಳಿದುಕೊಳ್ಳಿ ನೀವು ಹಗಲಿನಲ್ಲಿ ಮಲಗಿದರೆ, ಆಲಸ್ಯಕ್ಕಾಗಿ ನೀವು ಮಲಗುತ್ತಿದ್ದೀರಿ ಎಂದು ಅನೇಕ ಜನರು ಹೇಳುತ್ತಾರೆ. ಆದರೆ ಹಗಲಿನಲ್ಲಿ ಸ್ವಲ್ಪ ಸಮಯ ಮಲಗುವುದು ಆರೋಗ್ಯಕ್ಕೆ […]

ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಓರಮ್ ಅಂತ್ಯಕ್ರಿಯೆಯು ಸುಂದರ್‌ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ […]

ಒಣ ಮೀನು ಎಂದು ದೂರ ಮಾಡಬೇಡಿ..ಒಣ ಮೀನು ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಒಣ ಮೀನುಗಳು ಹೆಚ್ಚಿನ ವಾಸನೆ ಬರುವ ಕಾರಣ ಹೆಚ್ಚಿನ ಜನರು ಅದನ್ನು  ತಿನ್ನದೆ ದೂರ ಮಾಡುತ್ತಾರೆ.  ಒಣ ಮೀನುಗಳಲ್ಲಿ  ಸಾಕಷ್ಟು ಪೋಷಕಾಂಶಗಳಿದ್ದು, ಅದು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಒಣ ಮೀನುಗಳಲ್ಲಿ ಪ್ರೋಟೀನ್ಗಳು, ಉತ್ಕರ್ಷಣ ನಿರೋಧಕಗಳು, ಪೊಟ್ಯಾಸಿಯಮ್, ರಂಜಕ, ಸೆಲೆನಿಯಂ, ವಿಟಮಿನ್ ಬಿ 12, ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು ಮತ್ತು ಸೋಡಿಯಂ ಹೆಚ್ಚಿದೆ‌ ಒಣ ಮೀನುಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಒಣ ಮೀನುಗಳಲ್ಲಿರುವ ಪೋಷಕಾಂಶಗಳಿಂದಾಗಿ, ದೇಹವು ಒಣಗುವುದಿಲ್ಲ. ನರಗಳ ಸಮಸ್ಯೆಗಳನ್ನು ತಡೆಗಟ್ಟಲು ಒಣ […]

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ 21ರ ಯುವತಿ; ಅಪರೂಪದ ಘಟನೆ

21 ವರ್ಷದ ಯುವತಿಯೋರ್ವಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ರಾಜಸ್ಥಾನದ ದೌಸಾ ಜಿಲ್ಲೆಯ ನಿವಾಸಿ ಸಂತೋಷ ದೇವಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ. ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿವೆ. ಸಧ್ಯ ನಾಲ್ಕು ಮಕ್ಕಳನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ವೈದ್ಯೆ ಡಾ.ಆಶಾ ವರ್ಮಾ, ನಮ್ಮ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ […]

ಕೊಳವೊಂದರಲ್ಲಿ ಸ್ನಾನ ಮಾಡಿದ ಯುವಕರಲ್ಲಿ ಕಂಡು ಬಂದ ಮೆದುಳು ಜ್ವರ; ಓರ್ವ ಸಾವು, ಮಳೆಗಾಲದಲ್ಲಿ ಕೊಳದಲ್ಲಿ ಈಜುವವರೇ ಎಚ್ಚರ!

ಕೊಳವೊಂದರಲ್ಲಿ ಸ್ನಾನ ಮಾಡಿದ್ದ ಯುವಕನೊಬ್ಬ ಮೆದುಳು ಜ್ವರದಿಂದ ಮೃತಪಟ್ಟಿದ್ದು, ಇನ್ನೂ 4 ಮಂದಿಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡಿರುವ ಘಟನೆ ಕೇರಳದ ನೆಯ್ಯಾಟಿಂಕರ ಪ್ರದೇಶದಲ್ಲಿ ನಡೆದಿದೆ. ಪ್ಲಾವರತಾಳದ ಅನೀಶ್ (26), ಪುತಮಕೋಟ್‌ನ ಅಚ್ಚು (25), ಹರೀಶ್ (27) ಮತ್ತು ಪುತ್ತಮಕೋಟ್ ಬಳಿಯ ಧನುಷ್ (26) ಬೋಧಿನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ನಾಲ್ವರ ಪೈಕಿ ಒಬ್ಬರಿಗೆ ಮೆದುಳು ಜ್ವರ ಇರುವುದು ಪತ್ತೆಯಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.  ಇದರಿಂದ ಇಲಾಖೆ ನೀರಿನ ಮಾದರಿಗಳನ್ನು ಸಂಗ್ರಹಿಸಿ […]