Breaking News :

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ 

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ ಸುಂಟಿಕೊಪ್ಪ : ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪೂರಕ ಸಾಧನವೆಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಗದ್ದೆಹಳ್ಳದ ವೈಎಂ.ಕರುಂಬಾಯ್ಯ ನವರ ಗದ್ದೆಯಲ್ಲಿ ಪ್ರಪಥಮ ಬಾರಿಗೆ ಅಯೋಜಿತವಾಗಿದ್ದ ಗದ್ದೆಹಳ್ಳಲಿ ಗದ್ದೆಆಟ ಮಳೆಗಾಲದ ಹಬ್ಬ 2025 ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭತ್ತದ ಬೇಸಾಯ […]

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10 ಚೀಲ ಒಣಗಿದ ಕರಿಮೆಣಸು ಅಂದಾಜು 01 ಚೀಲ ಕಾಫಿಯನ್ನು 09-06-2025 ರಂದು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು   ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ […]

ಮುಸುಕಿನ ಜೋಳ ಬೆಳೆಯುವ ರೈತರ ಗಮನಕ್ಕೆ

ಮುಸುಕಿನ ಜೋಳ ಬೆಳೆಯುವ ರೈತರ ಗಮನಕ್ಕೆ ಮಡಿಕೇರಿ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕುಶಾಲನಗರ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ರೈತರು ಮುಸುಕಿನ ಜೋಳ ಬೆಳೆಯನ್ನು ಬೆಳೆದಿದ್ದು ಪ್ರಸ್ತುತ ಅಲ್ಲಲ್ಲಿ ಮುಸುಕಿನ ಜೋಳ ಬೆಳೆಗೆ ಸುಳಿ ಎಲೆ ಬಿಳಿ ರೋಗ ಅಥವಾ ಕೇದಿಗೆ ರೋಗ ಅಥವಾ Downey mildew ರೋಗದ ಬಾಧೆ ಕಂಡು ಬಂದಿರುತ್ತದೆ. ಈ ರೋಗವನ್ನು ಹತೋಟಿ ಮಾಡಲು ರೈತರು ಈ ಕ್ರಮಗಳನ್ನು ಅನುಸರಿಸಲು ಕೋರಿದೆ. ಮುಸುಕಿನ ಜೋಳ ಬೆಳೆಯ ಹೊಲದಲ್ಲಿರುವ […]

ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮ

ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮ ಮಡಿಕೇರಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ್ ಬಿ.ಎಸ್. ಅವರು ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, […]