Breaking News :

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ 

    ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಮಡಿಕೇರಿ : ಕ್ಷುಲ್ಲಕ ಕಾರಣಕ್ಕೆ ಪತಿ ಮತ್ತು ಪತ್ನಿಯರ ನಡುವೆ ಕಲಹ ಏರ್ಪಟ್ಟು ಬಡಿಗೆಯಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಗೆ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಕಠೀಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕು ಮಾಯಮುಡಿ […]

ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್  ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ 

    ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್  ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ ಮಡಿಕೇರಿ : ಪೊಲೀಸರ ವಸತಿ ಗೃಹದಲ್ಲೇ ಕಳ್ಳತನ,ರಕ್ಷಣೆ ನೀಡುವ ಆರಕ್ಷಕರಿಗೆ ರಕ್ಷಣೆ ಇಲ್ಲವೇ?…..ಎಂದು ಇತ್ಯಾದಿಯಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ, ಜಿಲ್ಲಾಕೇಂದ್ರ ಮಡಿಕೇರಿಯಲ್ಲಿರುವ ಪೊಲೀಸ್ ಗೃಹಗಳಲ್ಲಿ ಜೂನ್ 17ರಂದು ನಡೆದಿದ್ದ, ಪೊಲೀಸ್ ವಸತಿ ಗೃಹಗಳಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು […]

ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]

ಅಕ್ರಮ ಗಾಂಜಾ ಸಾಗಾಟ ಇಬ್ಬರ ಬಂಧನ : 7ಕೆಜಿಗೂ ಅಧಿಕ ಗಾಂಜಾ ವಶ

ಅಕ್ರಮ ಗಾಂಜಾ ಸಾಗಾಟ ಇಬ್ಬರ ಬಂಧನ : 7ಕೆಜಿಗೂ ಅಧಿಕ ಗಾಂಜಾ ವಶ ಮಡಿಕೇರಿ :  ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವಿರಾಜಪೇಟೆ ನಗರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ. ವಿರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಡುವ ಆರ್ಜಿ ಗ್ರಾಮದಲ್ಲಿ ಗಾಂಜಾ ವಸ್ತುಗಳನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸಿದ ಹುಣಸೂರಿನ ವಿಜಯನಗರದ ಅನೀಸ್ ಅಹಮದ್( 45 )ಮತ್ತು ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್ (40) ಬಂಧಿತಾರಾಗಿದ್ದು, ಬಂಧಿತರಿಂದ […]

ಸಿದ್ದಾಪುರ : ಆಟೋ ಮೇಲೆ ಕಾಡಾನೆ ದಾಳಿ : ಪ್ರಯಾಣಿಕನಿಗೆ ಗಾಯ : ತಪ್ಪಿದ ಭಾರಿ ಅನಾಹುತ

*ಜನವಾಹಿನಿ ಬ್ರೇಕಿಂಗ್*  ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ *ನೆನ್ನೆಯಷ್ಟೇ ಬೈಕ್ ಸವಾರನ ಮೇಲೆ ದಾಳಿ ಮಾಡಿದ ಪ್ರಕರಣ ವರದಿಯಾಗಿತು.* *ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆಟೋ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ* *ಇಂಜಲಗೆರೆ ಮುತ್ತಪ್ಪ ದೇವಾಲಯದ ಸಮೀಪ ನಡೆದ ಘಟನೆ.* *ಆಟೋದಲ್ಲಿದ್ದ ಪ್ರಯಾಣಿಕ ಪುಲಿಯೇರಿ ಗ್ರಾಮದ ಪ್ರದೀಪ್ ಎಂಬುವವರ ತೊಡೆಯ ಭಾಗಕ್ಕೆ ಗಾಯ* *ಇಂಜಲಗೆರೆ ಫಿರೋಜ್ ಎಂಬುವವರಿಗೆ ಸೇರಿದ ಆಟೋದ ಮೇಲೆ ಎರಗಿದ ಕಾಡಾನೆ* *ಆಟೋದ ಮೇಲೆ ದಂತದಿಂದ ತಿವಿದ ಪರಿಣಾಮ ಆಟೋ ಎಡಭಾಗ […]

ಅಂತರಾಜ್ಯ ಅಪರಾಧಿಯ ಬಂಧನ

ಅಂತರಾಜ್ಯ ಅಪರಾಧಿಯ ಬಂಧನ ಪುತ್ತೂರು: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್‌ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. ಎಂಬಾತನನ್ನು ಬಂಧಿಸಿದ ಪೊಲೀಸ್ ತಂಡವು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನು ಎನ್ನಲಾಗಿದೆ. ಇಲಿಯಾಸ್ ಪಿ.ಎ. ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ […]

ಪೋಟೋದಲ್ಲಿರುವ ವ್ಯಕ್ತಿ ಕಂಡುಬಂದಲ್ಲಿ ಮಾಹಿತಿ ನೀಡಿ 

ಪೋಟೋದಲ್ಲಿರುವ ವ್ಯಕ್ತಿ ಕಂಡುಬಂದಲ್ಲಿ  ಮಾಹಿತಿ ನೀಡಿ ವಿರಾಜಪೇಟೆ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿದ ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ತಿಳಿಸಲು ಕೋರಲಾಗಿದೆ. ಆರೋಪಿಯ ಹೆಸರು ದಿನೇಶ್. ತಂದೆ ಲೇಟ್ ರಾಜು 28 ವರ್ಷ ಕೂಲಿ ಕಾರ್ಮಿಕ. ಜೇನು ಕುರುಬ ಜಾತಿಗೆ ಸೇರಿದ ಈತನ ಸ್ವಂತ ಊರು ಕುಟ್ಟ ವ್ಯಾಪ್ತಿಯ ನಾಣಚಿ. ಈತ ಈ ಹಿಂದೆ ಅಮ್ಮತಿಯ ಸುವಿನ್ ಗಣಪತಿ ಅವರ ಲೈನ್ ಮನೆಯಲ್ಲಿ ವಾಸವಿದ್ದ, ಈತನ ಚಹರೆಯು […]

ಆನೆ ತುಳಿತಕ್ಕೆ  ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ

ಆನೆ ತುಳಿತಕ್ಕೆ  ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ  ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ನೆನ್ನೆ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ಕೊಪ್ಪದ ಶಿವಪ್ಪ (72) ಎಂಬ ರೈತನ ಪಾರ್ಥಿವ ಶರೀರವನ್ನು ಇಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಂತಿಮ ದರ್ಶನ ಪಡೆದರು. ನೆನ್ನೆ ಘಟನೆ ನಡೆದ ಕೂಡಲೇ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ […]

ಕಾಡಾನೆ ದಾಳಿಗೆ ವ್ಯಕ್ತಿ  ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ

ಕಾಡಾನೆ ದಾಳಿಗೆ ವ್ಯಕ್ತಿ  ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ಇಂದು ರಾತ್ರಿ ಹೊತ್ತಲ್ಲಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟಿರುತ್ತಾರೆ. ಸುದ್ದಿ ತಿಳಿದೊಡನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ ಅವರು ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ, ವಿಷಯವನ್ನು ಶಾಸಕರಿಗೆ […]

ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ

ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ ಮಡಿಕೇರಿ : ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿವೊಂದು ರಸ್ತೆ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಲಾರಿ ಮಗುಚಿಬಿದ್ದ ಪರಿಣಾಮ ಕುಟ್ಟ ಪೊನ್ನಂಪೇಟೆ ನಡುವಿನ ರಸ್ತೆ ಸಂಪರ್ಕ ಕಡಿತವಾಗಿತ್ತು. ಲಾರಿಯಲ್ಲಿ ತುಂಬಲಾದ ಸರಕು ಹಾಗೂ ಇರುವವರ ಬಗ್ಗೆ ಮತ್ತು ಅವರ ಯೋಗ ಕ್ಷೇಮದ ಬಗ್ಗೆ ಯಾವುದೇ ಮಾಹಿತಿ ತಡರಾತ್ರಿವರೆಗೆ […]