ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ ಮಡಿಕೇರಿ : ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಪಾರ ಕ್ರೀಡಾ ಪ್ರೇಮಿಗಳನ್ನು ಹಾಗೂ ಸ್ನೇಹಿತರ ಬಳಗವನ್ನು ಅಗಲಿದ್ದಾರೆ. ಗ್ವಾಲಿಯರ್ ನಲ್ಲಿ B.P.Ed ಹಾಗೂ M.P.Ed ಪಡೆದು NIS ಪದವಿ ಪಡೆದಿರುವ ಇವರು ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ತರಬೇತುದಾರ, ದಶಕಗಳಿಂದ ಬೆಂಗಳೂರಿನ SAI ತರಬೇತಿದಾರನಾಗಿ ಸೇವೆಸಲ್ಲಿಸಿದ್ದಾರೆ. ಕೊಡಗು ಹಾಗೂ ಕರ್ನಾಟಕದಿಂದ ಹಲವು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಆಟಗಾರರನ್ನು ತಯಾರು […]
ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]
ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.
ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]
ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ ಮಂಡ್ಯ : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]
ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್ನಲ್ಲಿ ‘ಆಪರೇಷನ್ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]
ಪೊನ್ನಂಪೇಟೆ ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದ ಕಂದಾಯ ಸಚಿವರು

ಮಡಿಕೇರಿ : ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.
ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]
ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ […]
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ ಬೆಂಗಳೂರು : ಸೆಪ್ಟೆಂಬರ್ ಒಂದರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ, ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ರವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾನ್ಯ ಮುಖ್ಯಮಂತ್ರಿಗಳ ಕಾನೂನು […]