ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]
ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ಮೂರು ವಂದೇ ಭಾರತ್ಗೆ ಹಸಿರು ನಿಶಾನೆ ತೋರಿದರು. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲಿದೆ. ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ […]
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್ಕ್ಯೂಟಿಸಿ ಹೆಲಿಪ್ಯಾಡ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಅವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು. ಮಾನ್ಯ ಮುಖ್ಯಮಂತ್ರಿಗಳಲ್ಲಿ ಅವರುಗಳ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಅವರ ಸಮಸ್ಯೆಗಳನ್ನು […]
ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು

ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು ಬೆಂಗಳೂರು : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕರದ ರಾಹುಲ್ ಗಾಂಧಿಯವರನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಬರಮಾಡಿಕೊಂಡರು.
ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]
ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]
ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ ಮಡಿಕೇರಿ : ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಪಾರ ಕ್ರೀಡಾ ಪ್ರೇಮಿಗಳನ್ನು ಹಾಗೂ ಸ್ನೇಹಿತರ ಬಳಗವನ್ನು ಅಗಲಿದ್ದಾರೆ. ಗ್ವಾಲಿಯರ್ ನಲ್ಲಿ B.P.Ed ಹಾಗೂ M.P.Ed ಪಡೆದು NIS ಪದವಿ ಪಡೆದಿರುವ ಇವರು ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ತರಬೇತುದಾರ, ದಶಕಗಳಿಂದ ಬೆಂಗಳೂರಿನ SAI ತರಬೇತಿದಾರನಾಗಿ ಸೇವೆಸಲ್ಲಿಸಿದ್ದಾರೆ. ಕೊಡಗು ಹಾಗೂ ಕರ್ನಾಟಕದಿಂದ ಹಲವು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಆಟಗಾರರನ್ನು ತಯಾರು […]
ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]
ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.