ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]
ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ […]
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ ಬೆಂಗಳೂರು : ಸೆಪ್ಟೆಂಬರ್ ಒಂದರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ, ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ರವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾನ್ಯ ಮುಖ್ಯಮಂತ್ರಿಗಳ ಕಾನೂನು […]
ಬೆಲ್ಜಿಯಂ ದೇಶದ ರಾಯಭಾರಿಯೊಂದಿಗೆ ಸಿಎಂ ಸಭೆ

ಬೆಲ್ಜಿಯಂ ದೇಶದ ರಾಯಭಾರಿಯೊಂದಿಗೆ ಸಭೆ ಬೆಂಗಳೂರು : ಬೆಲ್ಜಿಯಂ ದೇಶದ ರಾಯಭಾರಿಯವರಾದ H.E. Mr ಡಿಡ್ಯಾರ್ ವ್ಯಾಂಡೆರ್ ಹಾಸ್ಸೇಲ್ಟ್ ರವರೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತುಕತೆ ನಡೆಸಿದರು. ತಮ್ಮ ದೇಶದ ನಿಯೋಗದೊಂದಿಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿಯಾದ ಬೆಲ್ಜಿಯಂ ರಾಯಭಾರಿ ಅವರು ಹಲವು ಪ್ರಮುಖ ದ್ವಿಪಕ್ಷೀಯ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ […]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]
ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ

ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರ ಬರುತ್ತೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ ಅವಕಾಶ ಸಿಕ್ಕರೆ ಪ್ರತಿಯೊಬ್ಬರ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ […]