Breaking News :

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ 

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)‌ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕುಶಾಲನಗರ : ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತ ದುರ್ದೈವಿಯಾಗಿದ್ದಾನೆ. ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಬೈಕ್ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರವಾಗಿ […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ […]