Breaking News :

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ […]

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ ಕುಶಾಲನಗರ : ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಮೃತರಾದರು. ಕಾರಿನಲ್ಲಿದ್ದ ಮತ್ತೋರ್ವ ಅರುಣ ಹಾಗೂ ರವಿ ಎಂಬವರಿಗೆ ಗಾಯಗಳಾಗಿದೆ.  

ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು : ಮುಖ್ಯಮಂತ್ರಿ  ಸಿದ್ದರಾಮಯ್ಯ ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಮೈಸೂರಿನಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ  ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ  ₹2,578 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು […]

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ 

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ  ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ […]