ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಗ್ರಾಹಕ ಮೇಳದ ಪ್ರಚಾರ ಬ್ಯಾನರ್ ಅನಾವರಣ

ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಗ್ರಾಹಕ ಮೇಳದ ಪ್ರಚಾರ ಬ್ಯಾನರ್ ಅನಾವರಣ ಕುಶಾಲನಗರ : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ಸೆಪ್ಟೆಂಬರ್ 6 ರಂದು ಎಸ್.ಎಲ್.ಎನ್ ಟೈಮ್ ಸ್ಕ್ವೇರ್ ನಲ್ಲಿ ನಡೆಯುವ ಬೃಹತ್ ಗ್ರಾಹಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ಬ್ಯಾನರ್ ಅನಾವರಣವನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸೋಮವಾರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ನೆರವೇರಿಸಿದರು. ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ […]
ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ ಮಡಿಕೇರಿ : ಜಿಲ್ಲೆಯಲ್ಲಿ ಮುಂದುವರೆದಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಗೆ ಕರೆ ನೀಡುವ ಮೂಲಕ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಕೊಡಗು ರೈತ ಸಂಘದ ಎಚ್ಚರಿಸಿದೆ. […]
ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ಆತಂಕ : ಚಲನವಲನ ಪತ್ತೆಗಾಗಿ ಕ್ಯಾಮೆರಾ ಅಳವಡಿಸಿದ ಅರಣ್ಯ ಇಲಾಖೆ

ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ಆತಂಕ : ಚಲನವಲನ ಪತ್ತೆಗಾಗಿ ಸಿಸಿ ಕ್ಯಾಮೆರಾ ಅಳವಡಿಸಿದ ಅರಣ್ಯ ಇಲಾಖೆ ಸಿದ್ದಾಪುರ : ಇತ್ತೀಚೆಗೆ ಇಲ್ಲಿಗೆ ಸಮೀಪದ ಗುಹ್ಯ ವ್ಯಾಪ್ತಿಯ ಕೆಲಕಡೆ ಹುಲಿ ಹೆಜ್ಜೆ ಗುರುತು ಪತ್ತೆ ಆಗುವ ಮೂಲಕ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಹುಲಿ ಚಲನವಲನ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಕ್ಯಾಮರ ಅಳವಡಿಸುವಂತೆ ಸ್ಥಳೀಯರಿಂದಲೂ ಆಗ್ರಹ ಕೇಳಿಬಂದಿತ್ತು. ಇದೀಗ ಸಿದ್ದಾಪುರ ವ್ಯಾಪ್ತಿಯ ಇಂಜಿಲಗೆರೆಯ ಕೆಲಕಡೆ ಹುಲಿ ಚಲನವಲನದ ಹೆಜ್ಜೆ ಗುರುತು ಕಂಡುಬಂದಿದ್ದು, ಕೂಡಲೇ ಎಚ್ಚೆತ್ತ ಅರಣ್ಯ ಇಲಾಖೆ […]
ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಅಥವಾ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ […]
ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]
ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಶಾಲೆಗೆ ಪ್ರೋತ್ಸಾಹಧನ

ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಶಾಲೆಗೆ ಪ್ರೋತ್ಸಾಹಧನ ಮಡಿಕೇರಿ : ರಾಜ್ಯ ಯುವನೀತಿ-2012 ಅನುಷ್ಠಾನ ಅಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1 […]
ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ

ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ ಮಡಿಕೇರಿ : ಇಂದು ಬೆಳಗ್ಗೆಯಿಂದ ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮುಷ್ಕರದ ಬಿಸಿ ಕೊಡಗಿನ ಜನತೆಗೂ ತಟ್ಟಿದೆ. ಮುಷ್ಕರ ಹಿನ್ನೆಲೆ ಜಿಲ್ಲೆಯಲೂ KSRTC ಬಸ್ಸುಗಳು ರಸ್ತೆಗಿಳಿಯದೆ ನಿಲ್ದಾಣಗಳಲ್ಲೇ ನಿಂತಿದ್ದವು. ಹತ್ತು ಗಂಟೆಯಾದರು ಶಾಲೆಗೆ ಹೋಗಲಾರದೆ ವಿದ್ಯಾರ್ಥಿಗಳು ಪರದಾಡಿದರು. ಸಾರಿಗೆ ಬಸ್ ಗಳಿಲ್ಲದೆ ಪರದಾಡಿದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಖಾಸಗಿ ಸೇವೆಗಳತ್ತ ಮುಖ ಮಾಡಿದ ಪ್ರಸಂಗ ಕಂಡುಬಂತು. ಸರಕಾರಿ ಬಸ್ ನೌಕರರು ಮುಷ್ಕರ ಕೈಗೊಂಡು, […]
ನಾರ್ಗಾಣೆ ಗ್ರಾಮದ ಗೌರಿಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಆಯ್ಕೆ

ನಾರ್ಗಾಣೆ ಗ್ರಾಮದ ಗೌರಿಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಆಯ್ಕೆ ಸುಂಟಿಕೊಪ್ಪ : ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಅಣ್ಣಪ್ಪಸ್ವಾಮಿ ದೇವಾಲಯ ಶ್ರೀದೇವಿ ನಾರ್ಗಾಣೆ ಗ್ರಾಮದ 12ನೇ ವರ್ಷದ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಜೆ.ಆಕಾಶ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷರಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಸುಧಿ, ಖಜಾಂಜಿಯಾಗಿ ಮೋಹನ್,ಸಹ ಖಜಾಂಜಿಯಾಗಿ ಬಿ.ಕೆ.ರಾಜೇಶ್ ಹಾಗೂ ಸಮಿತಿ ಸದಸ್ಯರುಗಳಾಗಿ 77 ಮಂದಿಯನ್ನು ಆಯ್ಕೆಗೊಳಿಸಲಾಯಿತು. ಹಿಂದಿನ ಸಾಲಿನ ಅಧ್ಯಕ್ಷ ಪುನಿತ್ಕುಮಾರ್ ಅಧ್ಯಕ್ಷತೆಯಲ್ಲಿ ತಾ. 27 ರಂದು ನಡೆಸಲಾಯಿತು.
ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ

ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ ಮಡಿಕೇರಿ : ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾದ ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯು ಜುಲೈ 27 ರಿಂದ ಆಗಸ್ಟ್ 2 ರವರೆಗೆ ನಡೆಯಿತು. ಪಂದ್ಯಾವಳಿಯಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು. ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಪ್ರಸಂಶನೀಯ ಕೊಡಗಿನ ಬೊಪ್ಪಂಡ […]
ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ

ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ ಮಡಿಕೇರಿ: ರಾಜಾಸೀಟ್ ಉದ್ಯಾನದಲ್ಲಿ ಗ್ಲಾಸ್ ಪ್ರೈವಾಕ್ ನಿರ್ಮಾಣವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ನಗರಸಭೆಯ ಗಮನಕ್ಕೆ ತರದ ಹಿನ್ನೆಲೆ ಕಾಮಗಾರಿಯನ್ನು ವಿರೋಧಿಸಲು ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಆರಂಭದಲ್ಲೇ ನಗರಸಭಾ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಸಭೆಯನ್ನು ವಿರೋಧಿಸಿ ಪೌರಾಯುಕ್ತರು, ಅಧ್ಯಕ್ಷರು, ಉಪಾಧ್ಯಕ್ಷರ ಮುಂಭಾಗ ತೆರಳಿ ಆಕ್ರೋಶ ವ್ಯಕ್ತಪಡಿಸಿದರು. […]