ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ ನೀಡಲು ಸೂಚನೆ

ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ […]
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ : ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು : ಡಾ.ಕೆ. ವಿ .ಚಿದಾನಂದ

ಜನವಾಹಿನಿ News ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಫೆ. 24ರಂದು ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮಾತನಾಡುತ್ತಾ, ಭಾಷೆಗಳು ಉಳಿಯಬೇಕಾದರೆ ಅದನ್ನು ಹೆಚ್ಚೆಚ್ಚು ಬಳಸಬೇಕು, ಮುಂದಿನ ತಲೆಮಾರಿಗೆ ಪಸರಿಸುವ ಕೆಲಸ ಆಗಬೇಕು. ಆಧುನೀಕರಣದಿಂದ ಭಾಷೆ ನಾಶ […]
ಸರಕಾರ ಬಾಕಿ ಉಳಿಸಿಕೊಂಡಿರೋ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಸಂಘದಿಂದ ಮಾ.6ರಂದು ಬೃಹತ್ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಕಳೆದ ೩ ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ೩೭ ಸಾವಿರ ಕೋಟಿ ರೂಪಾಯಿ ಬಿಲ್ ತಕ್ಷಣ ಪಾವತಿಸುವಂತೆ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮಾ.೬ರಂದು ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಂಘದ ಕಾರ್ಯಧ್ಯಕ್ಷ ವಿ.ಎ.ಲಾರೆನ್ಸ್ ಹೇಳಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ೩೭ ಸಾವಿರ ಕೋಟಿ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿದೆ. ಗುತ್ತಿಗೆದಾರರು ರಾಜ್ಯಪಾಲರ ಆದೇಶದನ್ವಯ ಕಾಮಗಾರಿಗಳನ್ನು ನಿರ್ವಹಿಸುತ್ತಾರೆ. ಸರ್ಕಾರವೇ ಹಣಕ್ಕೆ ನೇರ […]
ಫೆ.26, 27ರಂದು ವನಚಾಮುಂಡೇಶ್ವರಿಯ ಕ್ಷೇತ್ರದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ

ಜನವಾಹಿನಿ News ಮಡಿಕೇರಿ : ನಗರದ ಜ್ಯೋತಿನಗರದಲ್ಲಿ ನೆಲೆನಿಂತಿರುವ ವನಚಾಮುಂಡೇಶ್ವರಿಯ ಕ್ಷೇತ್ರದಲ್ಲಿ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಫೆ.೨೬, ೨೭ ರಂದು ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಟಿ.ಕೆ.ಸುದೀರ್, ಮಡಿಕೇರಿಯ ಜ್ಯೋತಿನಗರದಲ್ಲಿ ಸುಮಾರು ೪೨೬ ವರ್ಷಗಳಿಂದ ವನಚಾಮುಂಡೇಶ್ವರಿ ನೆಲೆನಿಂತಿದೆ. ಜೀರ್ಣೋದ್ಧಾರ ಕೈಗೊಂಡ ಹಿನ್ನೆಲೆ ಪುನರ್ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಳಸ ಪೂಜಾ ಕಾರ್ಯಕ್ರಮವನ್ನು ತಂತ್ರಿಗಳಾದ ಬ್ರಹ್ಮಶ್ರಿ ಶ್ರೀಕಾಂತ್ ಭಟ್ಟತಿರಿ ಚಾಲೋಡ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. […]
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ಅಜ್ಞಾತ ದಿಕ್ಕಿನಿಂದ ಹಾರಿಬಂದ ಗುಂಡು ತಗುಲಿ ವ್ಯಕ್ತಿ ಗಂಭೀರ : ಸಿದ್ದಾಪುರ ಸಮೀಪದ ಆನಂದಪುರದಲ್ಲಿ ಘಟನೆ

ಜನವಾಹಿನಿ News ಮಡಿಕೇರಿ : ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಅಜ್ಞಾತ ದಿಕ್ಕಿನಿಂದ ಹಾರಿಬಂದ ಗುಂಡು ತಗಲಿ ಗಂಭೀರ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪದ ಆನಂದಪುರದಲ್ಲಿ ನಡೆದಿದೆ. ಪುಲಿಯೇರಿ ಗ್ರಾಮ ವ್ಯಾಪ್ತಿಗೆ ಒಳಪಡುವ ಆನಂದಪುರದ ನಿವಾಸಿ ಆನೆಸ್ಡಿಕುಂಞ (63) ಎಂಬುವರು ಮಂಗಳವಾರ ಮಧ್ಯಾಹ್ನ 12 ಗಂಟೆ ಸಮಯಕ್ಕೆ ತಮ್ಮಮನೆಯ ಹಿಂಭಾಗದಲ್ಲಿ ಅವರ ತೋಟದಿಂದ ಬಚ್ಚಲೂ ಕೊಠಡಿಗೆ ಸೌದೆಗಳನ್ನು ತೆಗೆದುಕೊಂಡು ಬರುತ್ತಿರುವ ಸಂದರ್ಭದಲ್ಲಿ ದಿಡೀರನೆ ತೂರಿ ಬಂದ ಗುಂಡು(ಚಿಲ್ಲು) ತಗಲಿ ಎದೆ ಭಾಗಕ್ಕೆ ಕಾಲಿಗೆ ಗಂಭೀರ ಗಾಯವಾಗಿದ್ದು […]
ಸಿದ್ದಾಪುರ; ಗಾಂಜಾ ಮಾರಾಟ, ಇಬ್ಬರ ಬಂಧನ

ಜನವಾಹಿನಿ News ಸಿದ್ದಾಪುರ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನೆಲ್ಲಿಹುದಿಕೇರಿ ನಿವಾಸಿ ಅನ್ಸದ್ ಹಾಗೂ ಸಿದ್ದಾಪುರ ನಿವಾಸಿ ಅಫ್ರಿದ್ ಬಂಧಿ ಆರೋಪಿಗಳು. ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ ಕಾಡು ದೇವಾಲಯದ ಬಳಿ ಸ್ಕೂಟರ್ನಲ್ಲಿ ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ 324 ಗ್ರಾಂ ಗಾಂಜಾವನ್ನು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು […]
ಕಾಡಾನೆ ದಾಳಿ ಬೈಕ್ ಜಖಂ : ಪ್ರಾಣಾಪಾಯದಿಂದ ಪಾರಾದ ಕಾಫಿ ಎಸ್ಟೇಟಿನ ಸಿಬ್ಬಂದಿಗಳು

ಜನವಾಹಿನಿ News ಸಿದ್ದಾಪುರ : ಒಂಟಿ ಸಲಗವೊಂದು ಬೈಕ್ ಮೇಲೆ ದಾಳಿ ನಡೆಸಿದ ಪರಿಣಾಮ ಬೈಕ್ ಜಖಂಗೊಂಡಿದ್ದು, ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಾಲ್ದಾರೆ ವ್ಯಾಪ್ತಿಯ ಚೌಡಿಕಾಡುವಿನಲ್ಲಿ ನಡೆದಿದೆ. ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಇವೊಲ್ವ್ ಬ್ಯಾಕ್” ಸಂಸ್ಥೆಯ ಹಿಲ್ ಕಿಲ್ ಗ್ರೂಪ್ಸ್ ಗೆ ಸೇರಿದ ಚೌಡಿ ಕಾಡ್ ಕಾಫಿ ತೋಟದಿಂದ ಕರ್ತವ್ಯ ಮುಗಿಸಿ ತಮ್ಮ ವಸತಿ ಗೃಹಕ್ಕೆ ತೆರಳುತ್ತಿದ್ದ ಸಿಬ್ಬಂದಿಗಳ ಬೈಕ್ ಮೇಲೆ ದಾಳಿ ನಡೆಸಿದೆ. ಈ ವೇಳೆ ಸಿಬ್ಬಂದಿಗಳು ಬೈಕ್ ಬಿಟ್ಟು ಓಡಿದ್ದಾರೆ. […]
ಸಿದ್ದಾಪುರದಲ್ಲಿ ಹಿಂದೂ ಸಂಗಮ : ವಿಶ್ವದಲ್ಲಿ ಶಾಂತಿ ನೆಲೆಸಲು ಸನಾತನ ಧರ್ಮದ ತತ್ವ ಸಿದ್ಧಾಂತಗಳು ಅಗತ್ಯ : ಮಹೇಶ್ ಕಡೆಗದಾಳು

ಕೇಸರಿ ಶಲ್ಯ, ಸಾಂಪ್ರದಾಯಿಕ ಉಡುಗೆ ತೊಟ್ಟು ಕಳಸ ಹೊತ್ತು ಮೆರವಣಿಗೆಯಲ್ಲಿ ಸಾಗಿದ ಹಿಂದೂ ಬಾಂಧವರು ಜನವಾಹಿನಿ News ಸಿದ್ದಾಪುರ : ಸಂಘರ್ಷದ ಹಾದಿಯಲ್ಲಿರುವ ಇಂದಿನ ಜಗತ್ತಿನಲ್ಲಿ ಶಾಂತಿ, ಸಹಬಾಳ್ವೆ ನೆಲೆಸಬೇಕೆಂದರೆ ಶಾಂತಿ ಸೌಹಾರ್ದತೆಗೆ ಹೆಚ್ಚಿನ ಮಹತ್ವವನ್ನು ನೀಡುವ ,(ವಸುಧೈವ ಕುಟುಂಬಕಂ) ತತ್ವವನ್ನು ಸಾರುವ ಸನಾತನ ಧರ್ಮ (ಹಿಂದೂ ಧರ್ಮದ) ತತ್ವ ಸಿದ್ಧಾಂತಗಳ ಅಗತ್ಯತೆ ಇಡಿ ವಿಶ್ವಕ್ಕೆಬೇಕಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಮಹೇಶ್ ಕಡಗದಾಳು ಹೇಳಿದರು. ಹಿಂದೂ ಸಂಗಮ ಯೋಜನಾ ಸಮಿತಿ ವಿರಾಜಪೇಟೆ ತಾಲೂಕು […]
ಹೊಸೂರಿನಲ್ಲಿ ಹಿಂದೂ ಸಂಗಮ ಬೃಹತ್ ಸಮಾವೇಶ : ಹಿಂದೂ ಸಮಾಜ ಸಂಘಟಿತವಾದರೆ ಮಾತ್ರ ಸದೃಢ ಮತ್ತು ಸುರಕ್ಷಿತ ರಾಷ್ಟ್ರ ನಿರ್ಮಾಣ ಸಾಧ್ಯ : ಮೋಹನ್ ಗೌಡ

ಶೋಭಾಯಾತ್ರೆಯಲ್ಲಿ ಕೇಸರಿ ಶಲ್ಯ ಧರಿಸಿ ಬಾವುಟ ಹಿಡಿದು ಮೆರವಣಿಗೆ ಸಾಗಿದ ಹಿಂದೂ ಬಾಂಧವರು ಜನವಾಹಿನಿ News ಮಡಿಕೇರಿ : ಹಿಂದೂ ಸಮಾಜ ಸಂಘಟಿತವಾದರೆ ಮಾತ್ರ ಸದೃಢ ಮತ್ತು ಸುರಕ್ಷಿತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲ್ಲೂಕು, ಹೊಸೂರು ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯರು ಜಗತ್ತಿಗೆ […]