Breaking News :

ಬಂಟರ ಶಾಂತಿ ಧಾಮ ಅಭಿವೃದ್ಧಿ ಗೆ ಡಾ.ಮಂತರ್ ಗೌಡ ರಿಂದ 10 ಲಕ್ಷ ರೂಗಳ ಅನುದಾನ

ಬಂಟರ ಶಾಂತಿ ಧಾಮ ಅಭಿವೃದ್ಧಿ ಗೆ ಡಾ.ಮಂತರ್ ಗೌಡ ರಿಂದ 10 ಲಕ್ಷ ರೂಗಳ ಅನುದಾನ ಮಡಿಕೇರಿ : ನಗರದಲ್ಲಿರುವ ಕೊಡಗು ಜಿಲ್ಲಾ ಬಂಟರ ಶಾಂತಿ ಧಾಮ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಹತ್ತು ಲಕ್ಷರೂಗಳ ಅನುದಾನವನ್ನು ಶಾಸಕರ ಕ್ಷೇತ್ರಾಭಿವೃದ್ದಿ ನಿಧಿಯಿಂದ ನೀಡಿದ್ದಾರೆ. ಮಡಿಕೇರಿ ನಗರ ಬಂಟರ ಸಂಘದ ಕೋರಿಕೆ ಮೇರೆಗೆ ಕಾಂಕ್ರೀಟ್ ರಸ್ತೆ,ಇಂಟರ್ ಲಾಕ್ ಅಳವಡಿಕೆ ಮತ್ತು ಶೆಡ್ ನಿರ್ಮಾಣದ ಉದ್ದೇಶಕ್ಕೆ ಅನುದಾನವನ್ನು ನೀಡಿದ್ದು ಇಂದು […]

ಕರಿಕೆ ವನಶಾಸ್ತವ್ ದೇವಾಲಯದಲ್ಲಿ ವಿಶೇಷ ಪೂಜೆ

ಮಡಿಕೇರಿ : ಕೊಡಗು ಗಡಿ ಭಾಗದ ಕರಿಕೆ ಗ್ರಾಮದಲ್ಲಿ ವನಶಾಸ್ತವ್ ದೇವಾಲಯದಲ್ಲಿ ನಾಗರ ಪಂಚಮಿ ಪ್ರಯುಕ್ತ ಶಾಸ್ತಪೂಜೆ ಹಾಗೂ ನಾಗರಾಜ ದೇವನಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಸುತ್ತಮುತ್ತಲ ಭಾಗದ ಭಕ್ತರು ದೇವಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಸಿದ್ದಾಪುರ ಮುತ್ತಪ್ಪ ದೇವಾಲಯದಲ್ಲಿ ಶ್ರಾದ್ಧಭಕ್ತಿಯಿಂದ ನಾಗರ ಪಂಚಮಿ ಆಚರಣೆ 

ಸಿದ್ದಾಪುರ ಮುತ್ತಪ್ಪ ದೇವಾಲಯದಲ್ಲಿ ಶ್ರಾದ್ಧಭಕ್ತಿಯಿಂದ ನಾಗರ ಪಂಚಮಿ ಆಚರಣೆ  ಸಿದ್ದಾಪುರ : ಶ್ರಾವಣ ಮಾಸದ ಮೊದಲ ಹಬ್ಬನಾಗರ ಪಂಚಮಿ ಹಬ್ಬಯನ್ನು ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದಲ್ಲಿ  ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹರಕೆ ಹೊತ್ತ ಹಲವು ಭಕ್ತರು ನಾಗರ ಪಂಚಮಿಯ ಅಂಗವಾಗಿ ಇಲ್ಲಿನ ದೇವಾಲಯದ ನಾಗರ ಕಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆವರಣದಲ್ಲಿರುವ ನಾಗನ ಕಟ್ಟೆಗೆ ಸಂಪ್ರದಾಯದಂತೆ  ಹಾಲು ಎರೆಯುವುದು, ಎಳ ನೀರು ಸೇವೆ, ಕ್ಷೀರಾಭಿಷೇಕ ಸೇರಿದಂತೆ ಮತ್ತಿತರ ವಿಶೇಷ ಪೂಜೆ ಕೈಂಕರ್ಯಗಳು ನಡೆದವು. ಹಬ್ಬದ ಪ್ರಯುಕ್ತ […]

ವಿರಾಜಪೇಟೆ ಸುಂಕದಕಟ್ಟೆ ಬಳಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ವಿರಾಜಪೇಟೆ ಸುಂಕದಕಟ್ಟೆ ಬಳಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ವಿರಾಜಪೇಟೆ : ನೆನ್ನೆ ರಾತ್ರಿ 7.30 ಗಂಟೆ ಸುಮಾರಿಗೆ ವಿರಾಜಪೇಟೆ ವ್ಯಾಪ್ತಿಯ ಸುಂಕದಕಟ್ಟೆ ಡೆಂಟಲ ಕಾಲೇಜ್ ಗೆ ಹೋಗುವ ರಸ್ತೆಯಿಂದ ಸಿದ್ದಾಪುರ ರಸ್ತೆ ಕಡೆಗೆ ಚಿರತೆಯೊಂದು ಹಾದು ಹೋಗುವ ದೃಶ್ಯ ಕಂಡು ಬಂದಿದೆ. ಚಿರತೆ ರೋಡ್ ಕ್ರಾಸ್ ಮಾಡುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರು ಎಚ್ಚರದಿಂದ ಇರುವಂತೆ ಕೋರಲಾಗಿದೆ. ಈ ಕುರಿತು […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆನೆ ದಾಳಿಗೊಳಗಾದ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಡಿಕೇರಿ : ಕೊಡಗಿನ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೊಳಗಾಗಿ  ಗಾಯಗೊಂಡ ಕಾರ್ಮಿಕರನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ದಲ್ಲಿ ಕೆಲಸ ನಿರ್ವಹಿಸುತ್ತಿದಾ ಸಾಬುಅಲ್ಲಿ (60) ಹಾಗೂ ಕಣ್ಣನ್ನ್ (49) ಎಂಬ ಕಾರ್ಮಿಕ […]

ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ

ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ ಮಡಿಕೇರಿ : ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‍ಐಸಿ) SPREE 2025 (Scheme for promotion of Registration of employers and employees ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ 2025) ಎಂಬ ನವೀಕೃತ ಯೋಜನೆಯನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ನಿಗಮದ […]

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ 

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ  ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ […]

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ 

ರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ  ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ […]