Breaking News :

ಅಗಲಿದ ಜನ ನಾಯಕ ವಿ.ಎಸ್.ಅಚ್ಯುತಾನಂದನ್ ಅವರಿಗೆ ಶ್ರದ್ಧಾಂಜಲಿ 

ಅಗಲಿದ ಜನ ನಾಯಕ ವಿ.ಎಸ್. ಅಚ್ಯುತಾನಂದನ್ ರಿಗೆ ಕೊಡಗಿನಲ್ಲಿ ಶ್ರದ್ಧಾಂಜಲಿ ಮಡಿಕೇರಿ : ಅಗಲಿದ ಹಿರಿಯ ಕಮ್ಯೂನಿಷ್ಟ್ ನಾಯಕ. ಮಾಜಿ ಕೇರಳ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಿದ್ದಾಪುರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಹಿರಿಯ ನಾಯಕನ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ […]

ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ

ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ ಮಡಿಕೇರಿ : ಅರೆಭಾಷೆ ಗೌಡ ಸಮುದಾಯದ ಹಲವು ಬೇಡಿಕೆಗಳನ್ನೊಳಗೊಂಡ ಮನವಿಯೊಂದಿಗೆ, ಸಮಾಜದ ಪ್ರಮುಖರು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು, ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭ ಪ್ರಮುಖ ಬೇಡಿಕೆಯಾಗಿ ಮಾನ್ಯ ಪೊನ್ನಣ್ಣ ರವರನ್ನು ಮುಂದಿನ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಯೊಂದಿಗೆ ಸಂಪುಟ ದರ್ಜೆ ಸಚಿವ ಸ್ಥಾನ […]