ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ

ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ ಮಡಿಕೇರಿ : ಜನ ವಿರೋಧದ ನಡುವೆ ರಾಜಾಸೀಟ್ ಉದ್ಯಾನವನದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ, ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಅಪ್ಪಚ್ಚುರಂಜನ್ ಎಚ್ಚರಿಸಿದ್ದಾರೆ. ರಾಜಾಸೀಟ್ ಉದ್ಯಾನವನ ಜನಸಂದಣಿ ಹೆಚ್ಚಿರುವ ಪ್ರದೇಶ. ಈಗಾಗಲೇ ವಾಹನ ನಿಲುಗಡೆಗೆ ಸ್ಥಳವಿಲ್ಲದೆ ಸಮಸ್ಯೆ ಉದ್ಬವವಾಗಿದೆ. ಇಂತಹ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸದೇ ಜನರಿಗೆ ಸಮಸ್ಯೆಯಾಗಬಲ್ಲ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು […]
ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]
ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿ ಸಭೆ – ಮಂತರ್ ಗೌಡ ಭಾಗಿ

ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿ ಸಭೆ – ಮಂತರ್ ಗೌಡ ಭಾಗಿ ಮಡಿಕೇರಿ : ಕೊಡಗು ಮಾನವ – ವನ್ಯಪ್ರಾಣಿ ಸಂಘರ್ಷ (kodagu Man – Animal conflict mitigation foundation) ಪ್ರತಿಷ್ಠಾನ ನಿಧಿಯ ಆಡಳಿತ ಮಂಡಳಿಯ ಉಪ ಶಮನ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕೊಡಗು ಮಾನವ – ವನ್ಯ ಪ್ರಾಣಿ ಸಂಘರ್ಷ ಉಪ ಶಮನ […]
ದಶಕಗಳಿಂದ ಈ ಗ್ರಾಮಕ್ಕಿಲ್ಲ ಸುಸಜ್ಜಿತ ರಸ್ತೆ : ಜನಪ್ರತಿನಿಧಿಗಳು ಬದಲಾದರೂ ಬದಲಾಗದ ಪರಿಸ್ಥಿತಿ..!

ದಶಕಗಳಿಂದ ಬಗೆ ಹರಿಯದ ರಸ್ತೆ ಸಮಸ್ಯೆ : ಕಾಡು ಪ್ರಾಣಿಗಳ ಹಾವಳಿ ನಡುವೆ ದಿನ ಕಳೆಯುತ್ತಿರುವ ಗ್ರಾಮಸ್ಥರು..! ಸಿದ್ದಾಪುರ : ನೆಲ್ಯಾಹುದಿಕೇರಿ ವ್ಯಾಪ್ತಿಯ ನಲುವತ್ತೆಕ್ರೆ ಗ್ರಾಮದ 2ನೇ ವಾರ್ಡಿಗೆ ಸೇರಿದ ಕೊಂಗೇರಿ ಬೊಪ್ಪಯ್ಯನವರ ತೋಟದ ಹತ್ತಿರವಿರುವ ಪುಟ್ಟ ಗ್ರಾಮದಲ್ಲಿರುವ ಸುಮಾರು 14ಕ್ಕೂ ಅಧಿಕ ಮನೆಗಳಿದ್ದು, ಇಲ್ಲಿಗೆ ತೆರಳುವ ಕಿರುದಾರಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದೆ. ಇದರಿಂದಾಗಿ ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಜನ ಅತ್ತಿತ್ತ ನಡೆದಾಡಲು ಕೂಡ ಅಸಾಧ್ಯವಾದ ರೀತಿಯಲ್ಲಿದೆ. ಸುಮಾರು […]
ಆನೆ ತುಳಿತಕ್ಕೆ ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ

ಆನೆ ತುಳಿತಕ್ಕೆ ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ನೆನ್ನೆ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ಕೊಪ್ಪದ ಶಿವಪ್ಪ (72) ಎಂಬ ರೈತನ ಪಾರ್ಥಿವ ಶರೀರವನ್ನು ಇಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಂತಿಮ ದರ್ಶನ ಪಡೆದರು. ನೆನ್ನೆ ಘಟನೆ ನಡೆದ ಕೂಡಲೇ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ […]
ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ ಮಡಿಕೇರಿ : ಧರ್ಮಸ್ಥಳ ಕ್ಷೇತ್ರಕ್ಕೆ ಹಾಗೂ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ನಿರಂತರವಾಗಿ ಕಳಂಕ ತರುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಬೆಳವಣಿಗೆಯಿಂದಾಗಿ ಕ್ಷೇತ್ರದ ಭಕ್ತರಿಗೆ ನೋವುಂಟಾಗಿದೆ. ಭಕ್ತರ ಮನಸಿನಲ್ಲಿ ಆಕ್ರೋಶ , ಯುವ ಜನಾಂಗದಲ್ಲಿ ಕೋಮು ಭಾವನೆ ವ್ಯಕ್ತವಾಗುತ್ತಿದ್ದು ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ. ಈ ರೀತಿಯ ಅಪಪ್ರಚಾರ ಮಾಡುತ್ತಿರುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ […]
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ಇಂದು ರಾತ್ರಿ ಹೊತ್ತಲ್ಲಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟಿರುತ್ತಾರೆ. ಸುದ್ದಿ ತಿಳಿದೊಡನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ ಅವರು ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ, ವಿಷಯವನ್ನು ಶಾಸಕರಿಗೆ […]
ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ ಮಡಿಕೇರಿ : ಜಿಲ್ಲೆಯಲ್ಲಿ ಮುಂದುವರೆದಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಗೆ ಕರೆ ನೀಡುವ ಮೂಲಕ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಕೊಡಗು ರೈತ ಸಂಘದ ಎಚ್ಚರಿಸಿದೆ. […]
ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]
ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ

ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ ಮಡಿಕೇರಿ : ಇಂದು ಬೆಳಗ್ಗೆಯಿಂದ ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮುಷ್ಕರದ ಬಿಸಿ ಕೊಡಗಿನ ಜನತೆಗೂ ತಟ್ಟಿದೆ. ಮುಷ್ಕರ ಹಿನ್ನೆಲೆ ಜಿಲ್ಲೆಯಲೂ KSRTC ಬಸ್ಸುಗಳು ರಸ್ತೆಗಿಳಿಯದೆ ನಿಲ್ದಾಣಗಳಲ್ಲೇ ನಿಂತಿದ್ದವು. ಹತ್ತು ಗಂಟೆಯಾದರು ಶಾಲೆಗೆ ಹೋಗಲಾರದೆ ವಿದ್ಯಾರ್ಥಿಗಳು ಪರದಾಡಿದರು. ಸಾರಿಗೆ ಬಸ್ ಗಳಿಲ್ಲದೆ ಪರದಾಡಿದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಖಾಸಗಿ ಸೇವೆಗಳತ್ತ ಮುಖ ಮಾಡಿದ ಪ್ರಸಂಗ ಕಂಡುಬಂತು. ಸರಕಾರಿ ಬಸ್ ನೌಕರರು ಮುಷ್ಕರ ಕೈಗೊಂಡು, […]