Breaking News :

ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ

  ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ ಮಡಿಕೇರಿ : ಇಂದು ಬೆಳಗ್ಗೆಯಿಂದ ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮುಷ್ಕರದ ಬಿಸಿ ಕೊಡಗಿನ ಜನತೆಗೂ ತಟ್ಟಿದೆ. ಮುಷ್ಕರ ಹಿನ್ನೆಲೆ ಜಿಲ್ಲೆಯಲೂ KSRTC ಬಸ್ಸುಗಳು ರಸ್ತೆಗಿಳಿಯದೆ ನಿಲ್ದಾಣಗಳಲ್ಲೇ ನಿಂತಿದ್ದವು. ಹತ್ತು ಗಂಟೆಯಾದರು ಶಾಲೆಗೆ ಹೋಗಲಾರದೆ ವಿದ್ಯಾರ್ಥಿಗಳು ಪರದಾಡಿದರು. ಸಾರಿಗೆ ಬಸ್ ಗಳಿಲ್ಲದೆ ಪರದಾಡಿದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಖಾಸಗಿ ಸೇವೆಗಳತ್ತ ಮುಖ ಮಾಡಿದ ಪ್ರಸಂಗ ಕಂಡುಬಂತು. ಸರಕಾರಿ ಬಸ್ ನೌಕರರು ಮುಷ್ಕರ ಕೈಗೊಂಡು, […]

ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ

ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ ಮಡಿಕೇರಿ : ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾದ ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯು ಜುಲೈ 27 ರಿಂದ ಆಗಸ್ಟ್ 2 ರವರೆಗೆ ನಡೆಯಿತು. ಪಂದ್ಯಾವಳಿಯಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು. ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಪ್ರಸಂಶನೀಯ ಕೊಡಗಿನ ಬೊಪ್ಪಂಡ […]

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ 

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)‌ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ 

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ ಸುಂಟಿಕೊಪ್ಪ : ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪೂರಕ ಸಾಧನವೆಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಗದ್ದೆಹಳ್ಳದ ವೈಎಂ.ಕರುಂಬಾಯ್ಯ ನವರ ಗದ್ದೆಯಲ್ಲಿ ಪ್ರಪಥಮ ಬಾರಿಗೆ ಅಯೋಜಿತವಾಗಿದ್ದ ಗದ್ದೆಹಳ್ಳಲಿ ಗದ್ದೆಆಟ ಮಳೆಗಾಲದ ಹಬ್ಬ 2025 ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭತ್ತದ ಬೇಸಾಯ […]

ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

  ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಸಿದ್ದಾಪುರ : ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ದಾಪುರ ಪ್ರಗತಿಪರ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಛತ್ತೀಸಗಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. […]

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು ಮಡಿಕೇರಿ : ಪೊನ್ನಂಪೇಟೆ ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ತಾವಳಗೆರೆ ಗ್ರಾಮದ ಆಂಡಮಾಡಾ ಅರುಣ ರವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದ ಚಾರಿಗೆ ವಾಹನವೊಂದು ಡಿಕ್ಕಿ ಪಡಿಸಿ ಹೋಗಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿ,ಅಂದಾಜು […]

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್ ಮಡಿಕೇರಿ : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ […]

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]