ಧರ್ಮಸ್ಥಳದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ಕಾನೂನು ಪ್ರಕೃಯೆ ಸಚಿವ ಬೋಸ್ ರಾಜ್ ಸ್ಪಷ್ಟನೆ

ಧರ್ಮಸ್ಥಳದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ಕಾನೂನು ಪ್ರಕೃಯೆ ಸಚಿವ ಬೋಸ್ ರಾಜ್ ಸ್ಪಷ್ಟನೆ ಮಡಿಕೇರಿ : ಧರ್ಮಸ್ಥಳ ಗ್ರಾಮದಲ್ಲಿ ಎಸ್.ಐ.ಟಿ. ತಂಡ ಅಸ್ಥಿಪಂಜರ ಪತ್ತೆ ಕಾರ್ಯನಡೆಸುತ್ತಿರುವುದು ಸಂಪೂರ್ಣವಾಗಿ ಕಾನೂನಿನ ಪ್ರಕೃಯೆ ಆಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಬೋಸ್ ರಾಜುರವರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ 79 ನೇ ಸ್ವಾತಂತ್ರ್ಯ ಉತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿ ರಾಜಕಾರಣವನ್ನು ಖಂಡಿಸಿದ್ದಾರೆ. ವ್ಯಕ್ತಿಯೊಬ್ಬ ಧರ್ಮಸ್ಥಳದ ಹಲವು ಬಾಗಗಳಲ್ಲಿ ಅಪರಿಚಿತ ಶವಗಳನ್ನು ಹೂತುಹಾಕಿದ್ದು […]
ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]
ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಮಡಿಕೇರಿ : 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ […]
ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ […]
ವೃಂದ ನೇಮಕಾತಿ ಜಾರಿಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

ವೃಂದ ನೇಮಕಾತಿ ಜಾರಿಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ ಮಡಿಕೇರಿ: ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮಾತನಾಡಿ, ೨೦೧೭ರಲ್ಲಿ ವೃಂದ ಮತ್ತು ನೇಮಕಾತಿ […]
ಮಡಿಕೇರಿ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿಮೈದಾನದಲ್ಲಿ ಜಮಾಯಿಸಿದ ಪತ್ರಿಭಟನಾ ನಿರತರು ಮಂಗೇರಿರ ಮುತ್ತಣ್ಣ ವೃತ್ತ, ನಗರ ಪೊಲೀಸ್ ಠಾಣೆ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತವಾಗಿ ನಗರದ ಬಾಲಭವನ ತಲುಪಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ಸಂಯುಕ್ತ ಆಶಾ […]
ಸಮಾಜದ ಅಭಿವೃದ್ಧಿಗೆ ಬಿಲ್ಲವ ಸಮಾಜದವರ ಕೊಡುಗೆ ವಿಶಿಷ್ಟ : ಎ. ಎಸ್.ಪೊನ್ನಣ್ಣ

ಸಮಾಜದ ಅಭಿವೃದ್ಧಿಗೆ ಬಿಲ್ಲವ ಸಮಾಜದವರ ಕೊಡುಗೆ ವಿಶಿಷ್ಟ : ಎ. ಎಸ್.ಪೊನ್ನಣ್ಣ ನಾಪೋಕ್ಲು : ಬಿಲ್ಲವ ಸಮಾಜದವರು ಅವರದೇ ಆದ ವಿಶಿಷ್ಟ ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವಾರ್ಷಿಕೋತ್ಸವ ಅಂಗವಾಗಿ ಆಯೋಜನೆಗೊಂಡಿದ್ದ ಬೃಹತ್ ರಕ್ತದಾನ ಶಿಬಿರ, ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ ಆಟಿಡೊಂಜಿ […]
ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ಮೂರು ವಂದೇ ಭಾರತ್ಗೆ ಹಸಿರು ನಿಶಾನೆ ತೋರಿದರು. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲಿದೆ. ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ […]
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್ಕ್ಯೂಟಿಸಿ ಹೆಲಿಪ್ಯಾಡ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆದಿವಾಸಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಕೊಡುಗೆ ಅಪಾರ : ಶಾಸಕ ಪೊನ್ನಣ್ಣ

ಆದಿವಾಸಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಕೊಡುಗೆ ಅಪಾರ : ಶಾಸಕ ಪೊನ್ನಣ್ಣ ಮಡಿಕೇರಿ : ಅಂತರರಾಷ್ಟ್ರೀಯ ಆದಿವಾಸಿ ಬುಡಕಟ್ಟು ದಿನಾಚರಣೆಯ ಪ್ರಯುಕ್ತ, ಪೊನ್ನಂಪೇಟೆ ತಾಲೂಕಿನ ನಾಣಚಿ ಭಾಗಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆದಿವಾಸಿ ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ನೀಡಿರುವ ಕೊಡುಗೆಗಳನ್ನು ನೆನಪಿಸಿದರು. ಇದೇ ಸಂದರ್ಭ ಹಾಡಿಯ ನಿವಾಸಿಗಳು ನೀಡಿದ ಹಲವು ಬೇಡಿಕೆಗಳಿದ್ದ ಮನವಿಯನ್ನು ಸ್ವೀಕರಿಸಿ, ಎಲ್ಲಾ ಆದಿವಾಸಿ ಬುಡಕಟ್ಟು ಜನಾಂಗದ ಬಾಂಧವರಿಗೆ […]