Breaking News :

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು ಮಡಿಕೇರಿ : ಪೊನ್ನಂಪೇಟೆ ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ತಾವಳಗೆರೆ ಗ್ರಾಮದ ಆಂಡಮಾಡಾ ಅರುಣ ರವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದ ಚಾರಿಗೆ ವಾಹನವೊಂದು ಡಿಕ್ಕಿ ಪಡಿಸಿ ಹೋಗಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿ,ಅಂದಾಜು […]

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್ ಮಡಿಕೇರಿ : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ […]

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]

ಪ್ಲೀಸ್ ನೀವಾದ್ರೂ ಮನೆ ಕೊಡ್ಸಿ ಸಾ*ರ್‌ ಎಂದು ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಅಂಗಲಾಚಿದ ಮಹಿಳೆ.!

  ಪ್ಲೀಸ್ ನೀವಾದ್ರೂ ಮನೆ ಕೊಡ್ಸಿ ಸಾ*ರ್‌ ಎಂದು ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಅಂಗಲಾಚಿದ ಮಹಿಳೆ.! ಮಡಿಕೇರಿ : ಮಳೆ ಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಪರಿಶೀಲನೆಗೆಂದು ತೆರಳಿದ್ದ ಸಂದರ್ಭ ಮಹಿಳೆಯೊಬ್ಬರು ಜಿಲ್ಲಾಧಿಕಾರಿಯ ಕಾಲಿಗೆ ಬಿದ್ದು ಮನೆ ಕೊಡ್ಸಿ ಸಾರ್ ಎಂದು ಕಣ್ಣೀರಿಟ್ಟ ಪ್ರಸಂಗ ಮಡಿಕೇರಿಯಲ್ಲಿ ನಡೆದಿದೆ. ಐದು ವರ್ಷದ ಹಿಂದೆ ಮನೆ ಕಳೆದುಕೊಂಡಿದ್ದೇನೆ. ನನಗೆ ಗಂಡ ಇಲ್ಲ. ಮನೆ ಮಾಡಿ ಕೊಡ್ತೇನೆ ಅಂತ ಹೇಳಿ ಇಲ್ಲಿವರೆಗೆ ಯಾರೂ ಮಾಡಿಕೊಟ್ಟಿಲ್ಲ. ದಯವಿಟ್ಟು ನೀವಾದ್ರು ಮನೆ ಮಾಡ್ಸಿ […]

ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಸತಿ ಶಾಲೆ ನಿರ್ಮಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಇಲಾಖೆ […]

ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧನ ಊರಲ್ಲಿ ಹಬ್ಬದ ವಾತಾವರಣ

ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧನ ಊರಲ್ಲಿ ಹಬ್ಬದ ವಾತಾವರಣ ಕುಶಾಲನಗರ : ಭಾರತಾಂಬೆಯ ಸೇವೆ ಸಲ್ಲಿಸಲು ಸೈನಿಕನಾಗಿ ಪ್ಯಾರಾ ಕಮಾಂಡೋ PARA COMMANDO (SPECIAL FORCE) ಗೆ ಆಯ್ಕೆಯಾಗಿ ತರಬೇತಿ ಮುಗಿಸಿ ಸ್ವಗ್ರಾಮಕ್ಕೆ ಆಗಮಿಸಿದ ಪಿರಿಯಾಪಟ್ಟಣ ತಾಲೂಕಿನ ಚೆನ್ನನಹಳ್ಳಿ ಕೊಪ್ಪಲು ಗ್ರಾಮದ ಯೋಧ ಪ್ರಮೋದ್.ಸಿ.ಎಸ್ ಅವರಿಗೆ ಕುಟುಂಬದವರು ಮತ್ತು ಸ್ನೇಹಿತರು ವಿಶೇಷವಾಗಿ ಸ್ವಾಗತಿಸಿದರು, ದೇಶದ ಹೆಮ್ಮೆಯ ಮಗನಿಗೆ ಪ್ರೀತಿಯಿಂದ ಹಾರೈಸಿದ ಸ್ನೇಹಿತರ ಬಳಗವು ಗ್ರಾಮಸ್ಥರಿಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಯೋಧನಿಗೆ ಶುಭಕೋರಿದರು

ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ

ಮಡಿಕೇರಿಯ ಡಾ.ಸೂರ್ಯಕುಮಾರ್ ಗೆ ರಾಜ್ಯ ಪ್ರಶಸ್ತಿ ಮಡಿಕೇರಿ : ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ಎಲ್ಲಾ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ ಸೂರ್ಯಕುಮಾರ್ ಅವರು ಬರೆದು ಹರಿವು ಪ್ರಕಾಶನದವರು ಪ್ರಕಟಿಸಿರುವ ಮಂಗಳಿ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.