Breaking News :

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ 

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಒತ್ತಾಯ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ  ಮಡಿಕೇರಿ : ಸಿಎಂ ಸಿದ್ದರಾಮಯ್ಯ ನವರು ಘೋಷಿಸಿದ ಮಾಸಿಕ ಗೌರವಧನ, ಮಾಸಿಕ ೧೦,೦೦೦ ಮತ್ತು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.೧೦೦೦ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾವಣೆಗೊಂಡ ಜಿಲ್ಲೆಯ ವಿವಿಧ […]

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು 

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು  ಮಡಿಕೇರಿ : ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತಿಬ್ಬರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. […]

ಪೊನ್ನಂಪೇಟೆ ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದ ಕಂದಾಯ ಸಚಿವರು

ಮಡಿಕೇರಿ : ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಅರಣ್ಯ ಅಧಿಕಾರಿಗಳ ದಾಳಿ : ಅಕ್ರಮ ಮರ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಮರದ ದಿಮ್ಮಿಗಳು ವಶಕ್ಕೆ

ಅರಣ್ಯ ಅಧಿಕಾರಿಗಳ ದಾಳಿ : ಅಕ್ರಮ ಮರ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಮರದ ದಿಮ್ಮಿಗಳು ವಶಕ್ಕೆ ಸಕಲೇಶಪುರ : ಅಕ್ರಮವಾಗಿ ಮರಗಳನ್ನು‌ ಸಾಗಾಟ‌ ಮಾಡುತ್ತಿದ್ದವರ ಮೇಲೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ವಾಹನ ಸಮೇತ ಮರದ ದಿಮ್ಮಿ ಹಾಗೂ‌ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದ್ದಾರೆ. ಸಕಲೇಶಪುರ ವಲಯ ವ್ಯಾಪ್ತಿಯ yadehalli planters club ಹತ್ತಿರ ಕಾಡು ಜಾತಿ ಬಿಲೆಟ್ಸ್ ಅನ್ನು ಅಕ್ರಮ ಸಾಗಾಟದಲ್ಲಿದ್ದ 02 ವಾಹನಗಳನ್ನು 1. […]

ಈ ಬಾರಿಯ mysore ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಈ ಬಾರಿಯ (mysore Dasara) ದಸರಾದಲ್ಲಿ ಯಾವೆಲ್ಲಾ ಆನೆಗಳು ಭಾಗವಹಿಸುತ್ತೆ ಗೊತ್ತಾ.!? ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯ 2025 ನೇ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಬಾರಿಯು ಗಜಪಡೆಯ ಕ್ಯಾಪ್ಟನ್ ಆಗಿ ಅಭಿಮನ್ಯು ಹೊರಹೊಮ್ಮಿದ್ದಾನೆ. ದಸರಾಗೆ ಗಜ ಪಡೆಯನ್ನು ಕಟ್ಟುವುದಕ್ಕೆ ಅರಣ್ಯ ಇಲಾಖೆ ಕಳೆದೊಂದು ತಿಂಗಳಿನಿಂದ ಹುಡುಕಾಟ ನಡೆಸಿದ್ದು, ಕೊನೆಗೂ ಮೊದಲ ಹಂತದಲ್ಲಿ […]

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ ಬೆಂಗಳೂರು : ಸೆಪ್ಟೆಂಬರ್ ಒಂದರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭಕ್ಕೆ, ಲಿಂಗಾಯಿತ ಮಠದಿಪತಿಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಆಹ್ವಾನಿಸಲಾಯಿತು. ಅಕ್ಟೋಬರ್ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ರವರ ನೇತೃತ್ವದಲ್ಲಿ ಸುಮಾರು ಹತ್ತಕ್ಕೂ ಅಧಿಕ ಪೀಠಾಧಿಪತಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾನ್ಯ ಮುಖ್ಯಮಂತ್ರಿಗಳ ಕಾನೂನು […]

ಸುರತ್ಕಲ್‌ –ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕೇಂದ್ರ ಸಚಿವರಿಗೆ ಬ್ರಿಜೇಶ್ ಚೌಟ ಮನವಿ

ನವದೆಹಲಿ : ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾದ ಸಂಸದರು, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ […]

ಬೆಲ್ಜಿಯಂ ದೇಶದ ರಾಯಭಾರಿಯೊಂದಿಗೆ ಸಿಎಂ ಸಭೆ

ಬೆಲ್ಜಿಯಂ ದೇಶದ ರಾಯಭಾರಿಯೊಂದಿಗೆ ಸಭೆ ಬೆಂಗಳೂರು : ಬೆಲ್ಜಿಯಂ ದೇಶದ ರಾಯಭಾರಿಯವರಾದ H.E. Mr ಡಿಡ್ಯಾರ್ ವ್ಯಾಂಡೆರ್ ಹಾಸ್ಸೇಲ್ಟ್ ರವರೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತುಕತೆ ನಡೆಸಿದರು. ತಮ್ಮ ದೇಶದ ನಿಯೋಗದೊಂದಿಗೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿಯಾದ ಬೆಲ್ಜಿಯಂ ರಾಯಭಾರಿ ಅವರು ಹಲವು ಪ್ರಮುಖ ದ್ವಿಪಕ್ಷೀಯ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ […]

ಕೊಂಡಂಗೇರಿ ಸರ ಕಳ್ಳತನಕ್ಕೆ ಬಿಗ್ ಟ್ವಿಸ್ಟ್ : ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಬಂಧನ 

ಕೊಂಡಂಗೇರಿ ಸರ ಕಳ್ಳತನಕ್ಕೆ ಬಿಗ್ ಟ್ವಿಸ್ಟ್ : ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಬಂಧನ ಮಡಿಕೇರಿ : ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಶ್ರೀಮತಿ ಸಫಾನ ಮತ್ತು ಶ್ರೀಮತಿ ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು ಮಧ್ಯಾಹ್ನ ಸುಮಾರು 01.30 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಕಿತ್ತುಕೊಂಡು […]