Breaking News :

ಸುಳ್ಯ: ಪಾರಿನ್ ನಲ್ಲಿ ಕೆಲಸ ಸಿಕ್ಕಿದೆ ಎಂದ ಮಗಳನ್ನು ಏರ್ ಪೋರ್ಟ್ ತನಕ ಬಿಟ್ಟು ಬಂದ ಮನೆ ಮಂದಿ, ಅಲ್ಲಿಂದ ಅನ್ಯಕೋಮಿನ ಯುವಕನ ಜೊತೆ ಪರಾರಿಯಾದ ಯುವತಿ!

ಅಪ್ಪ-ಅಮ್ಮನಿಗೆ ಮಗಳು ಪಾರಿನ್ ಗೆ ಹೋಗುವುದಾಗಿ ಹೇಳಿ ಏರ್ ಪೋರ್ಟ್ ತನಕ‌ ಕರೆದುಕೊಂಡು ಬಂದು ಬಳಿಕ ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವತಿ ಈ ವರ್ಷವಷ್ಟೇ ಪಿಯುಸು ಪಾಸ್‌ ಆಗಿದ್ದಳು. ವಿದೇಶದಲ್ಲಿ ನನಗೆ ಕೆಲಸ ಸಿಕ್ಕಿದೆ. ಅಲ್ಲಿಗೆ ಹೋಗಬೇಕು. ಪಾಸ್‌ಪೋರ್ಟ್‌ ಕೂಡ ರೆಡಿ ಮಾಡಿಕೊಂಡಿದ್ದೇನೆ. ವಿಮಾನದ ಟಿಕೆಟ್‌ ಕೂಡ ಬುಕ್‌ ಆಗಿದೆ ಎಂದು ಪೋಷಕರಿಗೆ ನಂಬಿಸಿದ್ದಳು. ಅದರಂತೆ ಪೋಷಕರು ಕೂಡ ಮಗಳಿಗೆ ಏನೋ ಒಳ್ಳೆಯದಾಗುತ್ತದೆ ಎಂದುಕೊಂಡು ಬೆಂಗಳೂರು […]

ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಸರಕಾರದಿಂದ ಜನಸಾಮಾನ್ಯರಿಗೆ ಗುಡ್ ನ್ಯೂಸ್

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ […]

BIG News ವಕೀಲ ಕೆ.ಎನ್ ಜಗದೀಶ್ ಅರೆಸ್ಟ್..

ಬೆಂಗಳೂರು: ವಾರೆಂಟ್ ಜಾರಿಯಾದ್ರೂ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ವಕೀಲ ಕೆ.ಎನ್. ಜಗದೀಶ್ ಕುಮಾರ್ ರನ್ನು ಅರೆಸ್ಟ್ ಮಾಡಲಾಗಿದೆ. ಕೊಡಿಗೇಹಳ್ಳಿ ಪೊಲೀಸರಿಂದ ಗೋವಾದಲ್ಲಿ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಜಗದೀಶ್ ಅವರನ್ನು ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಪೊಲೀಸರು ಕರೆ ತಂದಿದ್ದಾರೆ. 2022ರಲ್ಲಿ ಇವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇದೀಗ ಪೊಲೀಸರು ವಕೀಲ ಜಗದೀಶ್ ಕುಮಾರ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು […]

ಪಾರ್ಕಿಂಗ್ ವಿಚಾರದಲ್ಲಿ ಮಾತನಾಡಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು

ರೆಹಮಾನ್ ಕೊಲೆಯಾದ ಯುವಕ ಬೆಂಗಳೂರು; ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಸೊಂಡೆಕುಪ್ಪ ಗ್ರಾಮ ಪಂಚಾಯಿತಿ ಬಳಿ ನಡೆದಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರೆಹಮಾನ್ (17) ಕೊಲೆಯಾದ ಯುವಕ. ಅದೇ ಗ್ರಾಮದ ರೇಣುಕಾ ಹಾಗೂ ಪರ್ಮಿ ಎಂಬವರು ರೆಹಮಾನ್ ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ರೆಹಮಾನ್ ಹುಟ್ಟು ಹಬ್ಬಕ್ಕೆಂದು ಮಂಗಳವಾರ ಕೇಕ್ ತರಲು ಬೇಕರಿ ಬಳಿ ಹೋಗಿದ್ದ. ಈ ವೇಳೆ ಆರೋಪಿಗಳು ಅಂಗಡಿ ಮುಂದೆ ಕಾರು ಪಾರ್ಕಿಂಗ್ ಮಾಡಿದ್ದು, ಇದನ್ನು ರೆಹಮಾನ್ […]

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ; ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್, ಕೋರ್ಟ್ ನಲ್ಲಿ ಮಹತ್ವದ ವಿಚಾರ ಉಲ್ಲೇಖಿಸಿ ವಾದಿಸಿದ ಅಭಿಷೇಕ್‌ ಮನು ಸಿಂಘ್ವಿ

ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಈ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠವು ವಿಚಾರಣೆನ್ನು ಆಗಸ್ಟ್ 31ಕ್ಕೆ ಮುಂದೂಡಿದೆ. ಸಿಎಂ ಪರವಾಗಿ ವಾದ ಆರಂಭಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳಿಗೆ ಯಾವುದೇ ಶೋಕಾಸ್‌ ನೋಟಿಸ್‌ […]

ವಿದ್ಯುತ್ ಕಂಬದ ಮೇಲೆ ಧಾರ್ಮಿಕ ಚಿಹ್ನೆ: ವಿವಾದ

ಗಂಗಾವತಿ ನಗರದಲ್ಲಿ ವಿದ್ಯುತ್ ಮೇಲಿರುವ ಧಾರ್ಮಿಕ‌ ಚಿಹ್ನೆ ಅಳವಡಿಕೆ ವಿಷಯ ವಿವಾದಕ್ಕೆ ತಿರುಗಿದೆ. ಈ ಬಗ್ಗೆ ಎಸ್ಡಿಪಿಐ ದೂರು ಆಧರಿಸಿ ತೆರವಿಗೆ ಸೂಚಿಸಿದ್ದ ತಾಲೂಕು ಆಡಳಿತ, ಸದ್ಯ ತೆರವು ಮಾಡದಂತೆ ಸೂಚಿಸಿದೆ ಎಂದು ವರದಿಯಾಗಿದೆ. ಗಂಗಾವತಿ ನಗರದ ಇಂದಿರಾಗಾಂಧಿ ವೃತ್ತದಿಂದ ಮಹಾರಾಣ ಪ್ರತಾಪ ಸಿಂಗ್ ವೃತ್ತವರೆಗೆ ನಗರಸಭೆ ವಿದ್ಯುತ್ ದೀಪ ಕಂಬ ಅಳವಡಿಸಿದೆ.ಕಂಬದ ಮೇಲೆ ಹಿಂದು ಧಾರ್ಮಿಕ ಚಿಹ್ನೆಗಳಾದ ಗಧೆ, ಬಿಲ್ಲು, ಬಾಣ ಹಾಗೂ ವೆಂಕಟೇಶ್ವರ ಸ್ವಾಮಿ ಚಿಹ್ನೆಗಳನ್ನು ಹಾಕಲಾಗಿದೆ. ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿ ಚಿಹ್ನೆ […]

ಪ್ರೀತಿ ನಿರಾಕರಿಸಿದ ಮಂಗಳಮುಖಿ ಹನೀಷಾಗೆ ಚೂರಿಯಿಂದ ಇರಿದ ಆದಿಲ್

ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕುವಿನಿಂದ ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಆತನಿಗೆ ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ(21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಬೇರೆ- ಬೇರೆ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ […]

ಉತ್ತರಕನ್ನಡದಲ್ಲಿ ಎನ್ ಐಎ ದಾಳಿ; ಮೂವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರವಾರ ತಾಲೂಕಿನ ಮುದಗಾ, ತೋಡುರು, ಕುಮಟಾ ಹನೇಹಳ್ಳಿ ಗ್ರಾಮದಲ್ಲಿ ಎನ್‌ಐಎ ದಾಳಿ ನಡೆದಿದೆ. ನೌಕಾನೆಲೆಯ ಫೋಟೋ ರವಾನೆಯಾಗಿ ಗುಪ್ತ ಮಾಹಿತಿ ಸೋರಿಕೆಯಾಗಿರುವ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ನೌಕಾನೆಲೆಯಲ್ಲಿರುವ ಮೂವರ ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ. 2023ರಲ್ಲಿ ಹೈದರಾಬಾದ್‌ನಲ್ಲಿ ದೀಪಕ್‌ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿತ್ತು. ದೀಪಕ್‌ ವಿಚಾರಣೆ ವೇಳೆ ನೀಡಿದ ಮಾಹಿತಿಯಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ದೀಪಕ್‌ ವಿಚಾರಣೆ ವೇಳೆ ಮೂವರ ಹೆಸರು ಬೆಳಕಿಗೆ […]

ವಿವಿ ಸಿಂಡಿಕೇಟ್ ಗೆ ಯುಟಿ ಫರ್ಝಾ‌ನ ನಾಮ ನಿರ್ದೇಶನ: ಕಾಂಗ್ರೆಸ್ ಕಾರ್ಯಕರ್ತರಿಂದ ವಿರೋಧ

ಯು.ಟಿ.ಫರ್ಝಾನಾ ಅಶ್ರಫ್‌ ಅವರನ್ನು ಬೆಂಗಳೂರು ಸೆಂಟ್ರಲ್‌ ಯೂನಿವರ್ಸಿಟಿ ಸಿಂಡಿಕೇಟ್‌ ಸದಸ್ಯೆಯಾಗಿ ನಾಮ ನಿರ್ದೇಶನ ಮಾಡಿರುವುದು ಹಲವು ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್‌ ಮುಖಂಡೆಯರಾದ ಕವಿತಾ ರೆಡ್ಡಿ ಹಾಗೂ ರೇಖಾ ಶ್ರೀನಿವಾಸ್‌ ಬಹಿರಂಗವಾಗಿಯೇ ಅಸಮಧಾನ ತೋಡಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕವಿತಾ ರೆಡ್ಡಿ, ಪ್ರತಿದಿನ ಬಿಜೆಪಿಯ ದಾಳಿಯನ್ನು ಸಹಿಸಿಕೊಳ್ಳುತ್ತಾ ಪಕ್ಷಕ್ಕಾಗಿ ದುಡಿಯುತ್ತಿರುವ ಮಹಿಳೆ ರೇಖಾ ಶ್ರೀನಿವಾಸ್‌ ಅವರಿಗೆ ಇದರಿಂದ ಭಾರೀ ಅನ್ಯಾಯವಾಗಿದೆ ಎಂದಿದ್ದರೆ, ರೇಖಾ ಶ್ರೀನಿವಾಸ್‌ ಅವರು ಪ್ರತಿಕ್ರಿಯಿಸಿ, ಪಕ್ಷ ಕಟ್ಟಿದ ಸಾವಿರಾರು ಹೆಣ್ಣು […]

BIG News ಬೆಂಗಳೂರು ಏರ್ ಪೋರ್ಟ್ ನಲ್ಲೇ ವ್ಯಕ್ತಿಯೋರ್ವನ ಬರ್ಬರ ಕೊಲೆ

ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತಹ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ಟ್ರಾಲಿ ಆಪರೇಟರ್ ಒಬ್ಬನನ್ನು ಆಕೆಯ ಪತಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಸ್ಥಳಕ್ಕೆ ಏರ್ ಪೋರ್ಟ್ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ […]