ಕೂರತ್ ತಂಙಳ್ ನಿಧನ

ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವ ನಿಧನಕ್ಕೆ ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. ಎಕ್ಸ್’ ನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಸಚಿವರು, ‘ಕೂರತ್ ತಂಙಳ್’ ಎಂದೇ ಪ್ರಸಿದ್ಧಿ ಪಡೆದಿದ್ದ ಉಳ್ಳಾಲ ಖಾಝಿ, ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರು ನಿಧನರಾಗಿರುವಸುದ್ದಿ ತಿಳಿದು ಅತೀವ ದುಃಖವಾಯಿತು. ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ಅವರ ನಿಧನವು ಇಡೀ ಕರಾವಳಿ ಭಾಗದ ಜನತೆಗೆ ಅಪಾರ […]