ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ – ಕೊಡಗು ಪತ್ರಕತ೯ರ ಸಂಘದಿಂದ ಕಾಗಿ೯ಲ್ ದಿನಾಚರಣೆ ಯೋಧರಿಗೆ ಗೌರವಾಪ೯ಣೆ

143 ಸಂಘಸಂಸ್ಥೆಗಳಿಂದ ಪುಪ್ಪ ನಮನ- ಗಾನ ನಮನ – ಗೌರವ ನಮನ ಸಲ್ಲಿಕೆ. ಜನವಾಹಿನಿ NEWS ಮಡಿಕೇರಿ : ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತಲಿನ 143 ಸಂಘಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾಯ೯ಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವೖಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ […]
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ

ಜನವಾಹಿನಿ NEWS ನವದೆಹಲಿ : ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ವಿವಾದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಜೋಶಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಲ್ಹಾದ ಜೋಶಿ, ‘ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡೆನು. ನನ್ನ ಮೇಲೆ ಅಪಾರ ನಂಬಿಕೆಯಿಟ್ಟು […]
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಪ್ರತಿಭಟನೆ ; ವಿಧ್ಯಾರ್ಥಿಗಳ ಭವಿಷ್ಯಕ್ಕೆ ಬಿಜೆಪಿ ಮಾರಕವಾಗಿದೆ :ಎ.ಎಸ್.ಪೊನ್ನಣ್ಣ ಆತಂಕ

ಜನವಾಹಿನಿ NEWS ಮಡಿಕೇರಿ : ಪ್ರಸ್ತುತ ಸನ್ನಿವೇಶದಲ್ಲಿ ಮುಂದಿನ ಪ್ರಜೆಗಳಾಗಬೇಕಿರುವ ವಿಧ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರದ ಬಿಜೆಪಿ ಮಾರಕವಾಗಿದೆ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ 25 ಲಕ್ಷ ವಿಧ್ಯಾರ್ಥಿಗಳು ಭಾದಿತರಾಗಿದ್ದಾರೆ, 20 ಕ್ಕೂ ಹೆಚ್ಚು ಹದಿಹರೆಯದ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಆದರೆ ಪ್ರಧಾನ ಮಂತ್ರಿ ಹಾಗೂ […]
ಖ್ಯಾತ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ಇನ್ನಿಲ್ಲ

ಜನವಾಹಿನಿ NEWS ಮೈಸೂರು : ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಭಾರತದಸುದ್ದಿ ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು […]
ಆಸ್ತಿ – ಸರಕಾರಿ ನೌಕರಿ ಮೇಲಿನ ಮೋಹಕ್ಕೆ ಸುಪಾರಿ ಕೊಟ್ಟು ಹೆತ್ತ ತಾಯಿಯನ್ನೇ ಕೊಂದ ಮಗಳು

ಜನವಾಹಿನಿ NEWS ಜೈಪುರ : ಸರ್ಕಾರಿ ಕೆಲಸ ಮತ್ತು ಆಸ್ತಿ ತನ್ನದಾಗಿಸಿಕೊಳ್ಳಲು ಕರುಳು ಹಂಚಿಕೊಂಡು ಹುಟ್ಟಿದ ಮಗಳೇ ತಾಯಿಯನ್ನು ಹತ್ಯೆ ಮಾಡಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಘಟನೆಯಲ್ಲಿ ಕುಟುಂಬದ ಸಂಬಂಧಿಗಳೂ ಭಾಗಿಯಾಗಿರುವುದು ಸಂಚಲನ ಸೃಷ್ಟಿಸಿದೆ. ನೀರಜ್ ಶರ್ಮಾ ಮೃತ ಮಹಿಳೆ. ಈಕೆಯ ಮಗಳು ಆಯುಷಿ ಸೇರಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ತಾಯಿಯನ್ನು ಕೊಲೆ ಮಾಡುವ ಮೊದಲು ಆಕೆಯ ಮೇಲೆ ಮಾಟಮಂತ್ರ ಕೂಡ ಮಾಡಿಸಿದ್ದೂ ಗೊತ್ತಾಗಿದೆ. ಅದಕ್ಕೆ ಸಂಬಂಧಿಸಿದ ವಸ್ತುಗಳು ಮನೆಯಲ್ಲಿ ಪತ್ತೆಯಾಗಿವೆ […]
ವಿದೇಶದಲ್ಲಿರುವ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸಬೇಕು: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)

ಜನವಾಹಿನಿ NEWS ಮಡಿಕೇರಿ : ಪ್ರವಾಸಿ ಭಾರತೀಯರಿಗಾಗಿ ನ್ಯಾಯಸಮ್ಮತ ಮತ್ತು ಕೈಗೆಟುಕುವ ಪಾಸ್ಪೋರ್ಟ್ ಶುಲ್ಕ ನೀತಿಯನ್ನು ಜಾರಿಗೊಳಿಸಲು ಕೆಸಿಎಫ್ ಕೇಂದ್ರ ಸರ್ಕಾರಕ್ಕೆ ಮನವಿ ದಿನಾಂಕ: 1 ಜುಲೈ 2026 ವಿದೇಶಗಳಲ್ಲಿ ವಾಸಿಸುವ ಭಾರತೀಯ ನಾಗರಿಕರಿಗೆ ಅನ್ವಯವಾಗುವ ಪಾಸ್ಪೋರ್ಟ್ ಸೇವಾ ಶುಲ್ಕದಲ್ಲಿ ಇತ್ತೀಚೆಗೆ ಮಾಡಿರುವ ಭಾರೀ ಹೆಚ್ಚಳವನ್ನು ತಕ್ಷಣ ಮರುಪರಿಶೀಲಿಸಬೇಕು ಹಾಗೂ ಪ್ರವಾಸಿ ಭಾರತೀಯರಿಗೆ ವಿಧಿಸಲಾಗುತ್ತಿರುವ ಪಾಸ್ಪೋರ್ಟ್ ಶುಲ್ಕದಲ್ಲಿ ಕನಿಷ್ಠ 50 ಶೇಕಡಾ ಕಡಿತ ಮಾಡಬೇಕು ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕೇಂದ್ರ ಸರ್ಕಾರವನ್ನು […]
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಭಾಗ್ಯರಾಜ್ ನಿಧನ

ಜನವಾಹಿನಿ NEWS ಚೆನ್ನೈ : ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ, ಕಥೆಗಾರ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ (73) ಅವರು ಶನಿವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಗಲಿಕೆಯಿಂದ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಕೆ. ಭಾಗ್ಯರಾಜ್ ಅವರು, ಪತ್ನಿ ನಟಿ ಪೂರ್ಣಿಮಾ ಭಾಗ್ಯರಾಜ್, ಪುತ್ರ ನಟ ಶಾಂತನು ಭಾಗ್ಯರಾಜ್ ಹಾಗೂ ಪುತ್ರಿ ಸಾರಣ್ಯಾ ಭಾಗ್ಯರಾಜ್ ಅವರನ್ನು ಅಗಲಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದ ಭಾಗ್ಯರಾಜ್, ಕೆಲವೇ ದಿನಗಳ ಹಿಂದೆ ನಟಿ-ರಾಜಕಾರಣಿ ಖುಷ್ಬು ಸುಂದರ್ […]
ಕೇಂದ್ರ ಸರ್ಕಾರದ ಬೇಜವಾಬ್ದಾರಿಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣ : ಕೊಡಗು ಕಾಂಗ್ರೆಸ್ ಆರೋಪ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

ಜನವಾಹಿನಿ NEWS ಮಡಿಕೇರಿ : ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಬೇಜವಾಬ್ದಾರಿಯಿಂದ ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರಿಪಡಿಸುವ ಯಾವುದೇ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಪರೀಕ್ಷೇಗಳ ನಿರ್ವಹಣೆಯ ಜವಬ್ದಾರಿ ಹೊತ್ತಿರುವ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂಧ್ರ […]
ಸಂಸಾರ ನಡೆಸಲು ನಿರಾಕರಿಸಿದ ಪತ್ನಿಯ ಕಾಲುಗಳನ್ನು ಕ್ರೂರವಾಗಿ ಕತ್ತರಿಸಿದ ಪತಿ..!

ಜನವಾಹಿನಿ NEWS ಊಟಿ : ಸಂಸಾರ ನಡೆಸಲು ಬರಲು ನಿರಾಕರಿಸಿದ ಪತ್ನಿಯನ್ನು ಸಮಾಧಾನಪಡಿಸಲು ಯತ್ನಿಸಿದ ಪತಿ, ನಂತರ ಆಕೆಯನ್ನು ತನ್ನ ಕಾರಿನಲ್ಲಿ ಕರೆದೊಯ್ದಿದ್ದಾನೆ. ದಾರಿಯಲ್ಲಿ ಮತ್ತೆ ಇಬ್ಬರ ನಡುವೆ ಹೆಚ್ಚಾಗಿದ್ದು, ಈ ಸಂದರ್ಭ ಪತ್ನಿಯ ಮುಖದ ಮೇಲೆ ಮೆಣಸಿನ ಪುಡಿ ಎರಚಿ, ಮಚ್ಚಿನಿಂದ ಆಕೆಯ ಕಾಲುಗಳನ್ನು ಕ್ರೂರವಾಗಿ ಕತ್ತರಿಸಿರುವ ಆಘಾತಕಾರಿ ಘಟನೆ ನೆರೆಯ ತಮಿಳುನಾಡುವಿನ ನೀಲಗಿರಿ ಜಿಲ್ಲೆಯ ಪಂದಳೂರು ಬಳಿ ನಡೆದಿದೆ. ಕೇರಳ ಕಣ್ಣೂರು ಮೂಲದ ಕುಂಜಿರಾಮನ್ ಎಂಬುವರರ ಮಗ ಸಿಜು ನೆರೆಯ ಕರ್ನಾಟಕ ರಾಜ್ಯದ […]
ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಸಿಆರ್ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು: ಯದುವೀರ್ ಒಡೆಯರ್

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಅಡಿಯಲ್ಲಿ ಜಿಲ್ಲೆಯ ಮೂರು ಪ್ರಮುಖ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹ 22 ಕೋಟಿ ಮಂಜೂರು ಮಾಡಿದೆ ಎಂದು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ. ಕೊಡಗಿನ ಬಹುಕಾಲದ ರಸ್ತೆ ಅಭಿವೃದ್ಧಿ ಅಗತ್ಯಗಳಿಗೆ ಸ್ಪಂದಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ […]