Breaking News :

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

  ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ  ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    

ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

  ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಸಿದ್ದಾಪುರ : ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ದಾಪುರ ಪ್ರಗತಿಪರ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಛತ್ತೀಸಗಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. […]

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಕಾರ್ಯಕ್ರಮ

ಮಡಿಕೇರಿ : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ನಾಳೆ (ಶನಿವಾರ) ಸಂಜೆ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ […]

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಸಿದ್ದಾಪುರ : ಜು.27ರಂದು 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ

ಜು.27ರಂದು ಸಿದ್ದಾಪುರದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ ಮಡಿಕೇರಿ : 5 ವರ್ಷಗಳ ಮಕ್ಕಳಿಗೆ ಬಯೋಮೆಟ್ರಿಕ್ ಕಡ್ಡಾಯ ಯುಐಡಿಎಐ ಅಧಿಸೂಚನೆಯ ಪ್ರಕಾರ ಮಕ್ಕಳು ಐದು ವರ್ಷ ಪೂರ್ಣಗೊಳಿಸಿದ ನಂತರ ಆಧಾರ್‌ಗೆ ಬಯೋಮೆಟ್ರಿಕ್ ಮಾಹಿತಿಯನ್ನು ಸೇರಿಸುವುದು ಕಡ್ಡಾಯವನ್ನು ಮಾಡಲಾಗಿದೆ. ನೀವು ನಿಮ್ಮ ಮಗುವಿಗೆ ಏಳು ವರ್ಷದೊಳಗೆ ಅದನ್ನು ನವೀಕರಿಸದಿದ್ದರೆ, ಆಧಾರ್ ಸ್ಥಗಿತಗೊಳುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ. ದಯವಿಟ್ಟು ಪೋಷಕರು 5 ವರ್ಷ ಮೇಲ್ಪಟ್ಟ ತಮ್ಮ ಮಕ್ಕಳ ಆಧಾರ್ ಕಾರ್ಡ್ […]

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು 

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]

ಕರ್ನಾಟಕ ಕಬಡ್ಡಿ ತಂಡದ ನಾಯಕನಾಗಿ ಸಚಿನ್ ಪೂವಯ್ಯ ಆಯ್ಕೆ 

ಕರ್ನಾಟಕ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿರುವ ಕೊಡಗಿನ ಸಚಿನ್ ಮಡಿಕೇರಿ : ಜುಲೈ 25 ರಿಂದ ಪಂಜಾಬಿನ ಚಂಡೀಗಡದ ಪಂಚಕುಲದಲ್ಲಿ ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆ ವತಿಯಿಂದ ನಡೆಯಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಕೊಡಗಿನ ಸಚಿನ್ ಪೂವಯ್ಯ, ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಕರ್ನಾಟಕ ತಂಡದ ಮ್ಯಾನೇಜ್ಮೆಂಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಆಟಗಾರರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನಲ್ಲಿರುವ ತಮ್ಮ […]