ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಶಶಿಕಾಂತ್ ಸೆಂಥಿಲ್

ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತಮಿಳುನಾಡಿನಲ್ಲಿ ಸಂಸದರಾಗಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಗೆ ದಿಡೀರ್ ರಾಜೀನಾಮೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತನ್ನ ರಾಜೀನಾಮೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂಗಳೂರಿನಲ್ಲಿ ನಾನು ಜಿಲ್ಲಾಧಿಕಾರಿಯಾಗಿದ್ದಾಗ ಹೆಂಡತಿಯೊಟ್ಟಿಗೆ ಕುಳಿತು ಟಿವಿ ನೋಡುವಾಗ, ಆಕೆ ನೀನು ಕಾಲೇಜು ದಿನಗಳಲ್ಲಿ ಎಷ್ಟು ರೆಬೆಲ್ ಆಗಿದ್ದೆ ನೆನಪಿದೆಯಾ.? ಎಂದು ಹೇಳಿದಳು. ಈ ಒಂದೇ ಒಂದು ಮಾತಿನಿಂದ ರಾತ್ರಿಯಿಡೀ ಮನಸ್ಸಿಗೆ ಭಾರಿ ನೋವುಂಟಾಯಿತು.ಮರುದಿನ ಬೆಳಗ್ಗೆ ನನ್ನ ಹೆಂಡತಿಗೆ ಡಿಸಿ ಹುದ್ದೆಗೆ ರಾಜೀನಾಮೆ ಕೊಡುವುದಾಗಿ ತಿಳಿಸಿದೆ. […]
ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಶಶಿಕಾಂತ್ ಸೆಂಥಿಲ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತಮಿಳುನಾಡಿನಲ್ಲಿ ಸಂಸದರಾಗಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಗೆ ದಿಡೀರ್ ರಾಜೀನಾಮೆ ನೀಡಿ ಎಲ್ಲರನ್ನು ಅಚ್ಚರಿಗೊಳಿಸಿದ್ದ ಶಶಿಕಾಂತ್ ಸೆಂಥಿಲ್ ಇದೀಗ ತನ್ನ ರಾಜೀನಾಮೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂಗಳೂರಿನಲ್ಲಿ ನಾನು ಜಿಲ್ಲಾಧಿಕಾರಿಯಾಗಿದ್ದಾಗ ಹೆಂಡತಿಯೊಟ್ಟಿಗೆ ಕುಳಿತು ಟಿವಿ ನೋಡುವಾಗ, ಆಕೆ ನೀನು ಕಾಲೇಜು ದಿನಗಳಲ್ಲಿ ಎಷ್ಟು ರೆಬೆಲ್ ಆಗಿದ್ದೆ ನೆನಪಿದೆಯಾ.? ಎಂದು ಹೇಳಿದಳು. ಈ ಒಂದೇ ಒಂದು ಮಾತಿನಿಂದ ರಾತ್ರಿಯಿಡೀ ಮನಸ್ಸಿಗೆ ಭಾರಿ ನೋವುಂಟಾಯಿತು.ಮರುದಿನ ಬೆಳಗ್ಗೆ ನನ್ನ ಹೆಂಡತಿಗೆ ಡಿಸಿ ಹುದ್ದೆಗೆ ರಾಜೀನಾಮೆ ಕೊಡುವುದಾಗಿ […]
ಬೆಂಗಳೂರು: ಅಝಾನ್ ವೇಳೆ ಭಾಷಣ ನಿಲ್ಲಿಸಿ ಗೌರವ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಆಜಾನ್ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತು ಗೌರವವನ್ನು ಸೂಚಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ಆಜಾನ್ ಶುರುವಾಗಿದೆ.ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಶಿವಾಜಿನಗರದ ಬ್ರಾಡ್ […]
ಅಸ್ಸಾಂ: ನಮಾಝ್ ಗೆ ವಿರಾಮ ರದ್ಧತಿ ಮಾಡಿದ ಸರಕಾರದ ನಿರ್ಧಾರಕ್ಕೆ ಎನ್ ಡಿಎ ಮೈತ್ರಿ ಪಕ್ಷದಲ್ಲೇ ವಿರೋಧ

ಅಸ್ಸಾಂ ಸರ್ಕಾರ ತೆಗೆದುಕೊಂಡಿರುವ ನಮಾಜ್ ವಿರಾಮದ ರದ್ಧತಿ ಬಗ್ಗೆ ಎನ್ ಡಿಎ ಮಿತ್ರಪಕ್ಷ ವಿರೋಧವನ್ನು ವ್ಯಕ್ತಪಡಿಸಿದೆ. ಈ ಕುರಿತು ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಸಂಸದ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದೆ. ಅಸ್ಸಾಂ ರಾಜ್ಯ ಅಸೆಂಬ್ಲಿಯಲ್ಲಿ ಈ ಹಿಂದೆ ನಮಾಜ್ ಮಾಡಲು ಮುಸ್ಲಿಂ ಶಾಸಕರಿಗೆ ಪ್ರತಿ ಶುಕ್ರವಾರದ ಎರಡು ಗಂಟೆಗಳ ವಿರಾಮವನ್ನು ನೀಡಲಾಗುತ್ತಿತ್ತು. ಇದೀಗ ಅಸ್ಸಾಂ ಬಿಜೆಪಿ ಸರ್ಕಾರ ಇದನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಸರ್ಕಾರದ ಈ ನಿರ್ಧಾರ ಸಂವಿಧಾನದ […]
ರೈಲಿನಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದಿ ಎಂದು ಆರೋಪಿಸಿ ವೃದ್ಧನಿಗೆ ಥಳಿಸಿದ ಗುಂಪು

ಚಲಿಸುತ್ತಿದ್ದ ರೈಲಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ವೃದ್ಧನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ವೃದ್ಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅದರಲ್ಲಿ ಹನ್ನೆರಡು ಮಂದಿ ಸುತ್ತುವರಿದು ಆ ವ್ಯಕ್ತಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮತ್ತು ಬೆದರಿಕೆಗಳನ್ನು ಹಾಕುವುದನ್ನು ಕಾಣಬಹುದು. ಘಟನೆಯ ಕುರಿತು ಸರ್ಕಾರಿ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಗುರುತಿಸಲಾಗಿದೆ. ದಾಳಿ ಮಾಡಿರುವ ಆರೋಪಿಗಳನ್ನು […]
ಸಿಎಂ ಕೈ ಸೇರಿದ ಬಿಜೆಪಿ ಅವಧಿಯ ಕೋವಿಡ್ ಹಗರಣದ ವರದಿ; ಮುಡಾ ಹಗರಣದ ಆರೋಪದ ಮಧ್ಯೆ ಮಹತ್ವ ಪಡೆದುಕೊಂಡ ಬೆಳವಣಿಗೆ

ಬಿಜೆಪಿ ಸರ್ಕಾರದ ಸವಧಿಯಲ್ಲಿ ನಡೆದ ಕೋವಿಡ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಸ್ಟಿನ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ವರದಿಯನ್ನು ಸಲ್ಲಿಕೆ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಭಾರೀ ಸದ್ದು ಮಾಡಿತ್ತು. ವೆಂಟಿಲೇಟರ್, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ […]
ಪ್ರವಾದಿಯ ನಿಂದನೆ: ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರವಾದಿ ಮಹಮ್ಮದ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ವಿರುದ್ಧ ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಜಿಲ್ಲಾಡಳಿತಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಸ್ವಾಮೀಜಿಯನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿದ್ದು, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಬಂಧಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಈ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಸ್ವಾಮೀಜಿ ಆಗಸ್ಟ್ 15.ರಂದು ಮಹಾರಾಷ್ಟ್ರದ ನಾಸಿಕ […]
ಮುಡಾ ಹಗರಣ: ರಾಜ್ಯಪಾಲರಿಂದ ಅಚ್ಚರಿಯ ಹೇಳಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜಭವನದ ಚಲೋ ನಡೆಸಿದ್ದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಲರು ಅಚ್ಚರಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜಭವನ ಚಲೋ ಪ್ರತಿಭಟನೆ ಬಳಿಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ದಾಖಲಾಗಿರುವ […]
ಒಂದೇ ಶಾಲೆಯ 10 ಶಿಕ್ಷಕರಿಗೆ ಬ್ರೈನ್ ಟ್ಯೂಮರ್!

ಬದ್ರಾವ್ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ನಿಯೋಜನೆಗೊಂಡ 10 ಶಿಕ್ಷಕರು ಬ್ರೇನ್ ಟ್ಯೂಮರ್ನಿಂದ ಬಳಲುತ್ತಿರುವ ಆಘಾತಕಾರಿ ಅಂಶ ಬಯಲಾಗಿದೆ. ಘಟನೆಯು ಸರ್ಕಾರದ ಗಮನಕ್ಕೆ ಬಂದ ಬೆನ್ನಲ್ಲೇ ರೇವಾ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. 2022ರಲ್ಲಿ ಮಧ್ಯಪ್ರದೇಶ ಸರ್ಕಾರವು ಶಿಕ್ಷಕರಿಗೆ ವರ್ಗಾವಣೆ ನೀತಿಯನ್ನು ಅನುಮೋದಿಸಿತ್ತು. ಈ ವೇಳೆ ಹೆಚ್ಚಿನ ಶಿಕ್ಷಕರು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದೇವೆ ಎಂದು ಹೇಳಿದ್ದರು. ಹೀಗಾಗಿ ಇವರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿತ್ತು. ಬಹುಶಃ ಆ ಸಮಯದಲ್ಲಿಯೇ ಕೆಲವು ಶಿಕ್ಷಕರು ವರ್ಗಾವಣೆಯನ್ನು ತಪ್ಪಿಸಲು ಶಿಕ್ಷಣ ಪೋರ್ಟಲ್ನಲ್ಲಿ ಈ ರೀತಿಯ ಮಾಹಿತಿಯನ್ನು […]
ತಾಯಿಯನ್ನು ಕೊಂದು ” ಕ್ಷಮಿಸು ತಾಯಿ” ಎಂದು ಇನ್ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

ಮಗನೋರ್ವ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದ್ದು, ಈತ ಕೃತ್ಯದ ಬಳಿಕ ನಿನ್ನನ್ನು ಕೊಂದಿದ್ದಕ್ಕೆ ನನ್ನ ಕ್ಷಮಿಸಿ ಬಿಡು ಅಮ್ಮ ಎಂದು ಕ್ಯಾಪ್ಷನ್ ಹಾಕಿದ್ದಾನೆ. ನಿಲೇಸ್ ಗೋಸಾಯಿ ಎಂಬಾತ ತನ್ನ ತಾಯಿ ಜ್ಯೋತಿ ಬೆನ್ ಅವರನ್ನು ಕತ್ತು ಹಿಸುಕಿ ಕೊಂದಿದ್ದು, ಇದಾದ ಬಳಿಕ ಆರೋಪಿ ಮಗ ತನ್ನ ಇನ್ಸ್ಟಾಗ್ರಾಂನಲ್ಲಿ ತನ್ನ ತಾಯಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾನೆ. ತನ್ನ ಸ್ಟೇಟಸ್ನಲ್ಲಿ ಕ್ಷಮಿಸಿ ಬಿಡು ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ನಾನು ನಿನ್ನನ್ನು ಕಳೆದುಕೊಂಡಿದ್ದೇನೆ, ಓಂ […]