Breaking News :

ಗೌರಿ ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಪಶ್ಚಿಮಘಟ್ಟದ ಗೌರಿ ಹೂ

  ✒️ ಲಕ್ಷ್ಮೀಕಾಂತ್ ಕೊಮಾರಪ್ಪ ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನೆಲ್ಲೆಡೆ ಗೌರಿ ಗಣೇಶ್ ಹಬ್ಬವು ಸಂಪ್ರದಾಯಿಕವಾಗಿ ಆಚರಿಸಲ್ಪಡುತ್ತಿದೆ. ಗೌರಿ ಹಬ್ಬದಂದು ಗೌರಿ ಹೂ ವೆಂದೆ ಕರೆಯಲ್ಪಡುವ ಗ್ಲೋರಿಯೊಸಾ ಸುಪರ್ಬಾ(ಅಗ್ನಿಶಿಖೆ) ಎಂಬ ಜಾತಿಯ ಹೂವನ್ನು ಪೂಜೆಯಲ್ಲಿ ಇಟ್ಟು ಪ್ರಾರ್ಥಿಸುವುದು ಗ್ರಾಮೀಣ ಭಾಗದ ವಿಶೇಷ.ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮಲೆನಾಡ ಭಾಗದಲ್ಲಿ ಅರಳಿನಿಂತ ಗೌರಿ ಹೂವು ಹಬ್ಬದ ಸಂಭ್ರಮ ಹೆಚ್ಚಿಸುತ್ತಿವೆ. ಗೌರಿ ಹೂವು ಎಂದು ಕರೆಯಲ್ಪಡುವ ಕೆಂಪು ಅರಿಶಿಣ ಬಣ್ಣದ ಹೂವು ಪಶ್ಚಿಮಘಟ್ಟದ ಸಹಜ ಕಾಡಿನಲ್ಲಿ ತನ್ನಿಷ್ಟಕ್ಕೆ ಅರಳುವ ಒಂದು […]

ದಶಕಗಳಿಂದ ಈ ಗ್ರಾಮಕ್ಕಿಲ್ಲ ಸುಸಜ್ಜಿತ ರಸ್ತೆ : ಜನಪ್ರತಿನಿಧಿಗಳು ಬದಲಾದರೂ ಬದಲಾಗದ ಪರಿಸ್ಥಿತಿ..!

ದಶಕಗಳಿಂದ ಬಗೆ ಹರಿಯದ ರಸ್ತೆ ಸಮಸ್ಯೆ : ಕಾಡು ಪ್ರಾಣಿಗಳ ಹಾವಳಿ ನಡುವೆ ದಿನ ಕಳೆಯುತ್ತಿರುವ ಗ್ರಾಮಸ್ಥರು..! ಸಿದ್ದಾಪುರ : ನೆಲ್ಯಾಹುದಿಕೇರಿ ವ್ಯಾಪ್ತಿಯ ನಲುವತ್ತೆಕ್ರೆ ಗ್ರಾಮದ 2ನೇ ವಾರ್ಡಿಗೆ ಸೇರಿದ ಕೊಂಗೇರಿ ಬೊಪ್ಪಯ್ಯನವರ ತೋಟದ ಹತ್ತಿರವಿರುವ ಪುಟ್ಟ ಗ್ರಾಮದಲ್ಲಿರುವ ಸುಮಾರು 14ಕ್ಕೂ ಅಧಿಕ ಮನೆಗಳಿದ್ದು, ಇಲ್ಲಿಗೆ ತೆರಳುವ ಕಿರುದಾರಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದೆ. ಇದರಿಂದಾಗಿ ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಜನ ಅತ್ತಿತ್ತ ನಡೆದಾಡಲು ಕೂಡ ಅಸಾಧ್ಯವಾದ ರೀತಿಯಲ್ಲಿದೆ. ಸುಮಾರು […]