ಸಿದ್ದಾಪುರ : ಜು.27ರಂದು 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ

ಜು.27ರಂದು ಸಿದ್ದಾಪುರದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ ಮಡಿಕೇರಿ : 5 ವರ್ಷಗಳ ಮಕ್ಕಳಿಗೆ ಬಯೋಮೆಟ್ರಿಕ್ ಕಡ್ಡಾಯ ಯುಐಡಿಎಐ ಅಧಿಸೂಚನೆಯ ಪ್ರಕಾರ ಮಕ್ಕಳು ಐದು ವರ್ಷ ಪೂರ್ಣಗೊಳಿಸಿದ ನಂತರ ಆಧಾರ್ಗೆ ಬಯೋಮೆಟ್ರಿಕ್ ಮಾಹಿತಿಯನ್ನು ಸೇರಿಸುವುದು ಕಡ್ಡಾಯವನ್ನು ಮಾಡಲಾಗಿದೆ. ನೀವು ನಿಮ್ಮ ಮಗುವಿಗೆ ಏಳು ವರ್ಷದೊಳಗೆ ಅದನ್ನು ನವೀಕರಿಸದಿದ್ದರೆ, ಆಧಾರ್ ಸ್ಥಗಿತಗೊಳುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ. ದಯವಿಟ್ಟು ಪೋಷಕರು 5 ವರ್ಷ ಮೇಲ್ಪಟ್ಟ ತಮ್ಮ ಮಕ್ಕಳ ಆಧಾರ್ ಕಾರ್ಡ್ […]
ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ವಿರಾಜಪೇಟೆ : ಪಟ್ಟಣದ ತ್ರಿವೇಣಿ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಈ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಕುಂಬೆರ ಮನು ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಲ್ಲಿ ಪ್ರೀತಿ, ಅನುಕಂಪ, ಸಹನೆ ಹಾಗೂ ಉದಾತ್ತ ಗುಣಗಳು ಬೆಳೆಯಬೇಕು. ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಬಾಳ್ವೆ ನಡೆಸಿ ಸಮಾಜಕ್ಕೆ ಕೊಡುಗೆಯನ್ನು ನೀಡಿ […]