Breaking News :

ಫೆ.೧೫ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್

ಜನವಾಹಿನಿ News ಮಡಿಕೇರಿ  : ಕಾರುಗುಂದದ ಚೇರಂಬಾಣೆ ಗೌಡ ಸಮಾಜ ಹಾಗೂ ಚೇರಂಬಾಣೆ ಗೌಡ ಯುವ ವೇದಿಕೆಯ ವತಿಯಿಂದ ಫೆ.೧೫ ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ ನಡೆಯಲಿದೆ. ಇದೇ ಏಪ್ರಿಲ್ ತಿಂಗಳಿನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಕೂಡ ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಯುವ ವೇದಿಕೆಯ ಅಧ್ಯಕ್ಷ ಪಾರೆಮಜಲು ಪ್ರದೀಪ್ ಹಾಗೂ ಕಾರ್ಯದರ್ಶಿ ಯಶವಂತ್ ಕೇಟೋಳಿ ಕ್ಯಾರಂಬೋರ್ಡ್ ಕ್ರೀಡಾಕೂಟ ಗೌಡ ಜನಾಂಗಗಳಿಗೆ ಸೀಮಿತವಾಗಿದ್ದು, ಡಬಲ್ಸ್ ಮತ್ತು ಸಿಂಗಲ್ಸ್ ವಿಭಾಗದಲ್ಲಿ […]

ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಬರೆದ ಕೊಡಗಿನ ಗಗನ್

ಐತಿಹಾಸಿಕ ಸಾಧನೆ ಗೈದ “ಗಗನ್ – ಡೀನ್ ” ಜೋಡಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ  ಜನವಾಹಿನಿ News ಮಡಿಕೇರಿ : ಹಾಕಿ, ಕ್ರಿಕೆಟ್, ಟೆನಿಸ್ ಹೀಗೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಕೊಡಗಿನವರ ಸಾಧನೆ ಅಪಾರ. ಇದೀಗ ಈ ಪಟ್ಟಿಯಲ್ಲಿ ಮೋಟಾರ್ ಸ್ಪೋರ್ಟ್ಸ್ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ (INRC) ನಲ್ಲಿ ಓವರ್ ಆಲ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಕೊಡಗಿನ ಯುವನೋರ್ವ ಪ್ರಥಮ ಬಾರಿಗೆ ಇತಿಹಾಸ ಸೃಷ್ಟಿಸಿದ್ದಾರೆ. ಅಮ್ಮತ್ತಿ-ಹೊಸೂರಿನ ಕೊಂಗಂಡ ಕುಟುಂಬಕ್ಕೆ ಸೇರಿದ ಗಗನ್ ಕರುಂಬಯ್ಯ ರವರೆ ಈ ಸಾಧನೆ […]

ಕೂಡುಗದ್ದೆ ಲೆಜೆಂಡ್ಸ್ ಕ್ರಿಕೆಟ್ ಲೀಗ್ : ಗುಹ್ಯ ಟೈಟನ್ಸ್ ಚಾಂಪಿಯನ್ – ಸ್ಟಾರ್ ಸ್ಟ್ರೈಕರ್ ರನ್ನರ್ಸ್  

ಜನವಾಹಿನಿ News ಸಿದ್ದಾಪುರ : ಅಲ್ ಅಮೀನ್ ಸಂಘದ ವತಿಯಿಂದ ಸಿದ್ದಾಪುರ ಗ್ರಾಮದ ಗುಹ್ಯ ಕೂಡುಗದ್ದೆಯ, ರಾಮಣ್ಣರವರ ಗೆದ್ದೆಯಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಪಂದ್ಯಾವಳಿಯ ಚಾಂಪಿಯನ್ಸ್ ಪಟ್ಟವನ್ನು ಗುಹ್ಯ ಟೈಟನ್ಸ್ ತಂಡ ತನ್ನದಾಗಿಸಿಕೊಂಡರೆ. ಸ್ಟಾರ್ ಸ್ಟ್ರೈಕರ್ ತಂಡ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಎರಡು ದಿನಗಳ ಕಾಲ ನಡೆದ ಈ ಪಂದ್ಯಾವಳಿಯು ಬಿಡ್ಡಿಂಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದು , ಸುಮಾರು ಆರು ತಂಡಗಳು ಭಾಗವಹಿಸಿದ್ದವು. ಆರು ತಂಡಗಳ ಪೈಕಿ ಗುಹ್ಯ ಟೈಟಾನ್ಸ್ ಹಾಗೂ ಸ್ಟಾರ್ ಸ್ಟ್ರೈಕರ್ […]

ಕಂಬಳದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಪೃಥ್ವಿರಾಜ್

ಜನವಾಹಿನಿ News ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಕೋಣ ಓಡಿಸುವ ವೇಗದಲ್ಲಿ ಹೊಸ ದಾಖಲೆ ನಿರ್ಮಾಣ ಗೊಂಡಿದೆ ಎಂದು ಕಂಬಳದ ಆಯೋಜಕರು ತಿಳಿಸಿದ್ದಾರೆ. ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ ಅವರ ಕುಟ್ಟಿ – ಕಾಲೆ ಕೋಣಗಳ ಜೋಡಿ ನೇಗಿಲು ಕಿರಿಯ ವಿಭಾಗ ಸ್ಪರ್ಧೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಕೋಣಗಳನ್ನು ಪಡು ಸಾಂತೂರಿನ 22 ವರ್ಷ ಪ್ರಾಯದ ಪೃಥ್ವಿರಾಜ್ ಪೂಜಾರಿ ಎಂಬ ಯುವಕ […]

ಪಾಲಿಬೆಟ್ಟ: ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ – ರೆಡ್ ಯುನೈಟೆಡ್ ಊಟಿ ತಂಡ ಚಾಂಪಿಯನ್

  ಜನವಾಹಿನಿ News ಪಾಲಿಬೆಟ್ಟ : ಯಂಗ್ ಇಂಡಿಯಾ ಯೂತ್ ಕ್ಲಬ್ ನ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ ಮಟ್ಟದ ಸೂಪರ್ ಫೈ ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ ವರಣರಂಜಿತ ತೆರೆಕಂಡಿದೆ. ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯ ಅಂತಿಮ ಫೈನಲ್ ಪಂದ್ಯಾಟದಲ್ಲಿ ಕ್ಲಾಸಿಕ್ ಸ್ಪೋರ್ಟ್ ಕ್ಲಬ್ ಮತ್ತು ರೆಡ್ ಯುನೈಟೆಡ್ ಊಟಿ ತಂಡದ ನಡುವೆ ನಡೆದ ರೋಮಾಂಚನಕಾರಿ ಪಂದ್ಯಾವಳಿಯಲ್ಲಿ 3-0 ಗೋಲುಗಳಿಂದ ರೆಡ್ ಯುನೈಟೆಡ್ ಊಟಿ ತಂಡ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ […]

ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ : AFC ಅಮ್ಮತ್ತಿ ಚಾಂಪಿಯನ್ಸ್ 

      ಜನವಾಹಿನಿ News ಮಡಿಕೇರಿ : ಆರ್.ವಿ.ಎನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲಿ ಆಯೋಜಿಸಲಾಗಿದ್ದ ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ 2026 ರ ಚಾಂಪಿಯನ್ ಪಟ್ಟವನ್ನು ಎ.ಎಫ್.ಸಿ ತಂಡ ತನ್ನದಾಗಿಸಿಕೊಂಡರೆ. ಸಾಕರ್ ಯುನೈಟೆಡ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಿಡ್ಡಿಂಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯು ಜ.3ರಿಂದ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸಿವಿ ಯುನೈಟೆಡ್ ಒಂಟಿಯಂಗಡಿ, ಸಿ.ವೈ.ಸಿ ಒಂಟಿಯಂಗಡಿ, ಬಿ.ವೈ.ಸಿ ಇಂಜಲಗೆರೆ, ಎ.ಎಫ್.ಸಿ ಅಮ್ಮತ್ತಿ, 3 ಸ್ಟಾರ್ ಅಮ್ಮತ್ತಿ, […]

ಕೊಡಗಿನ ಹಿರಿಯ ಹಾಕಿ ತರಬೇತುದಾರ, ಸಮಾಜ ಸೇವಕ ಪುಚ್ಚಿಮಡ ಹರೀಶ್ ಅಸ್ತಂಗತ

  ಜನವಾಹಿನಿ News ಪೊನ್ನಂಪೇಟೆ : ಪೊನ್ನಂಪೇಟೆಯ ನಿವಾಸಿ ಕೊಡುಗೈದಾನಿ ಪುಚ್ಚಿಮಡ ದಿವಂಗತ ಬೊಪಯ್ಯ ಅವರ ಜೇಷ್ಠ ಪುತ್ರ ಹಿರಿಯ ಹಾಕಿ ತರಬೇತಿದಾರರು, ಸಮಾಜ ಸೇವಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಪುಚ್ಚಿಮಡ ಹರೀಶ್ ಅನಾರೋಗ್ಯದಿಂದ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಸೇರಿದಂತೆ ಇಬ್ಬರು ಪುತ್ರಿಯರು ಓರ್ವ ಪುತ್ರ, ಸಹೋದರ ಹಾಗು ಕುಟುಂಬ ವರ್ಗದವರು, ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಪೊನ್ನoಪೇಟೆಯಲ್ಲಿ ಟ್ಯುಟೋರಿಯಲ್ ನಡೆಸುತ್ತಿದ್ದ ಸಂದರ್ಭ ಹಲವರಿಗೆ ವಿದ್ಯಾ ಧಾನವನ್ನು ಮಾಡಿದ್ದಾರೆ. ಸ್ವತಹ ಹಾಕಿ ಪಟ್ಟುವಾದ […]

ಏ.24ರಿಂದ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ಕ್ರಿಕೆಟ್ ಪಂದ್ಯಾವಳಿ

ಜನವಾಹಿನಿ News ಮಡಿಕೇರಿ : ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ ಕೊಡವ ಜಮ್ಮಾ ಮುಸ್ಲಿಂ ಸ್ಫೋರ್ಟ್ಸ್ ಮತ್ತು ಕಲ್ಚರಲ್ ಅಸೋಷಿಯೇಷನ್ ಆಶ್ರಯದಲ್ಲಿ ಕೊಡವ ಜಮ್ಮಾ ಮುಸ್ಲಿಂ ಸಮಾಜಬಾಂದವರಿಗೆ ೩ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟವನ್ನು ೨೦೨೬ರ ಏ.೨೪ರಿಂದ ಮೇ.೧ರವರೆಗೆ ಎಸ್.ಎಂ.ಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷ ಉಸ್ಮಾನ್ ತಿಳಿಸಿದರು. ಮೊದಲ ವರ್ಷ ಕುವಲೆರ ಚಾಮಿಯಾಲ ಕುಟುಂಬ ಮತ್ತು ಎರಡನೇ ಪರ್ಷ ಆಲಿರ ಕುಟುಂಬಸ್ಥರು ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಿದ್ದು, ೭೦ ಕುಟುಂಬಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ […]

ಜ.10, 11ರಂದು ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಜನವಾಹಿನಿ News ಮಡಿಕೇರಿ : ಶ್ರೀ ರಾಜೇಶ್ವರಿ ವಿದ್ಯಾಲಯ ಮತ್ತು ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಜ.೧೦,೧೧ ರಂದು ನಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಅಧ್ಯಕ್ಷ ಗೋವಿಂದರಾಜ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಜೇಶ್ವರಿ ವಿದ್ಯಾಲಯದಲ್ಲಿ ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಹಳೆ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಎಸ್‌ಆರ್‌ವಿ ಕನೆಕ್ಟ್-ಹಳೆ […]

ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಲೀಗ್ ಗೆ ಶಾಸಕ ಪೊನ್ನಣ್ಣರಿಂದ ಚಾಲನೆ 

  ಜನವಾಹಿನಿ News ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ಜರಗಿತು. ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ. ಈ ಪಂದ್ಯಾಟವು ವಕೀಲರಿಗೆ ಹಬ್ಬದ […]