Breaking News :

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಾಜಿ ಬಿ.ಬಿ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ […]

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ 

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ  ವಿರಾಜಪೇಟೆ : ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ […]

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ –  ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ […]

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಕರ್ನಾಟಕ ಕಬಡ್ಡಿ ತಂಡದ ನಾಯಕನಾಗಿ ಸಚಿನ್ ಪೂವಯ್ಯ ಆಯ್ಕೆ 

ಕರ್ನಾಟಕ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿರುವ ಕೊಡಗಿನ ಸಚಿನ್ ಮಡಿಕೇರಿ : ಜುಲೈ 25 ರಿಂದ ಪಂಜಾಬಿನ ಚಂಡೀಗಡದ ಪಂಚಕುಲದಲ್ಲಿ ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆ ವತಿಯಿಂದ ನಡೆಯಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಕೊಡಗಿನ ಸಚಿನ್ ಪೂವಯ್ಯ, ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಕರ್ನಾಟಕ ತಂಡದ ಮ್ಯಾನೇಜ್ಮೆಂಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಆಟಗಾರರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನಲ್ಲಿರುವ ತಮ್ಮ […]

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ ಕೊಡಗು : ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸಚಿನ್ಸೋ ಪೂವಯ್ಯ  ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಸಚಿನ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉಂಜಿಗನಹಳ್ಳಿ ನಿವಾಸಿ ಪೂವಯ್ಯ.ಹೆಚ್.ಎಸ್ ಹಾಗೂ ಸರಸು.ಹೆಚ್.ಪಿ. ದಂಪತಿಗಳ ಪುತ್ರ. ಸಚಿನ್ ಈಗಾಗಲೇ ಜಿಲ್ಲೆ ಹಾಗೂ ರಾಜ್ಯ […]

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಕೊಡಗು : ಜಿಲ್ಲೆಯ ವಿರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 2025-26ನೇ ಸಾಲಿನ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಇದರಲ್ಲಿ ಜೂನಿಯ‌ರ್ ವಿಭಾಗದಲ್ಲಿ […]