ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ

ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ ಮಡಿಕೇರಿ : ಜನ ವಿರೋಧದ ನಡುವೆ ರಾಜಾಸೀಟ್ ಉದ್ಯಾನವನದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ, ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಅಪ್ಪಚ್ಚುರಂಜನ್ ಎಚ್ಚರಿಸಿದ್ದಾರೆ. ರಾಜಾಸೀಟ್ ಉದ್ಯಾನವನ ಜನಸಂದಣಿ ಹೆಚ್ಚಿರುವ ಪ್ರದೇಶ. ಈಗಾಗಲೇ ವಾಹನ ನಿಲುಗಡೆಗೆ ಸ್ಥಳವಿಲ್ಲದೆ ಸಮಸ್ಯೆ ಉದ್ಬವವಾಗಿದೆ. ಇಂತಹ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸದೇ ಜನರಿಗೆ ಸಮಸ್ಯೆಯಾಗಬಲ್ಲ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು […]
ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ

ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ ಮಡಿಕೇರಿ: ರಾಜಾಸೀಟ್ ಉದ್ಯಾನದಲ್ಲಿ ಗ್ಲಾಸ್ ಪ್ರೈವಾಕ್ ನಿರ್ಮಾಣವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ನಗರಸಭೆಯ ಗಮನಕ್ಕೆ ತರದ ಹಿನ್ನೆಲೆ ಕಾಮಗಾರಿಯನ್ನು ವಿರೋಧಿಸಲು ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಆರಂಭದಲ್ಲೇ ನಗರಸಭಾ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಸಭೆಯನ್ನು ವಿರೋಧಿಸಿ ಪೌರಾಯುಕ್ತರು, ಅಧ್ಯಕ್ಷರು, ಉಪಾಧ್ಯಕ್ಷರ ಮುಂಭಾಗ ತೆರಳಿ ಆಕ್ರೋಶ ವ್ಯಕ್ತಪಡಿಸಿದರು. […]