ಸಿದ್ದಾಪುರ : ಮಾನಸಿಕವಾಗಿ ನೊಂದಿದ್ದ ಮಹಿಳೆಯನ್ನು ಸ್ಥಳೀಯರ ಸಹಕಾರದೊಂದಿಗೆ ಸುರಕ್ಷಿತವಾಗಿ ಆಶ್ರಮಕ್ಕೆ ಕಳುಹಿಸಿದ ಠಾಣಾಧಿಕಾರಿ ಮಂಜುನಾಥ್

ಜನವಾಹಿನಿ NEWS ಸಿದ್ದಾಪುರ : ಸಿದ್ದಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಂಡುಬಂದ ಮಾನಸಿಕವಾಗಿ ನೊಂದಿದ್ದ ವೃದ್ಧ ಮಹಿಳೆಯನ್ನು ಸಿದ್ದಾಪುರ ಠಾಣಾಧಿಕಾರಿ ಸಾರ್ವಜನಿಕರ ಸಹಕಾರದೊಂದಿಗೆ ವಿರಾಜಪೇಟೆ ಹೆಗ್ಗಳದಲ್ಲಿರುವ ವೃದ್ಧಾಶ್ರಮಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ. ಸಂಜೆ ಖಾಸಗಿ ಬಸ್ ವೊಂದರಲ್ಲಿ ಪಟ್ಟಣಕ್ಕೆ ಬಂದಿರುವ ಈ ವೃದ್ಧ ಮಹಿಳೆಗೆ ತನ್ನ ಹೆಸರು ಸೀತಮ್ಮ ಟೀಚರ್ ಎಂಬುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ. ಬಸ್ ನಿಲ್ದಾಣದಲ್ಲಿ ತುಂಬಾ ಸಮಯದಿಂದ ಕುಳಿತ್ತಿದ್ದ ಇವರನ್ನು ಗಮನಿಸಿದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿಚಾರಿಸಿದ್ದಾರೆ ಈ ಸಂದರ್ಭ ತನ್ನ ಹೆಸರನ್ನು […]
ಜಿಲ್ಲೆಗೆ ಮಾರಕವಾದ ಗ್ಲಾಸ್ ಬ್ರಿಡ್ಜ್ ನಿರ್ಮಾಣ ಯೋಜನೆ ದುರುದ್ದೇಶಪೂರಿತ : ಸ್ಥಳೀಯರು ವಿರೋಧಿಸಬೇಕು ರವಿ ಕುಶಾಲಪ್ಪ

ಜಿಲ್ಲೆಗೆ ಮಾರಕವಾದ ಗ್ಲಾಸ್ ಬ್ರಿಡ್ಜ್ ನಿರ್ಮಾಣ ಯೋಜನೆ ದುರುದ್ದೇಶಪೂರಿತ : ಸ್ಥಳೀಯರು ವಿರೋಧಿಸಬೇಕು ರವಿ ಕುಶಾಲಪ್ಪ ಮಡಿಕೇರಿ : ರಾಜಾಸೀಟ್ ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದು, ಟೂರಿಸಂ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯುವ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿರುವ ಮಾಜಿ ಜಿ.ಪಂ ಅಧ್ಯಕ್ಷ ಹಾಗೂ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ರಾಜ್ಯಾಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಸ್ಥಳೀಯರು ಇಂತಹ ಯೋಜನೆಯನ್ನು ವಿರೋಧಿಸಬೇಕೆಂದು ಮನವಿ ಮಾಡಿದ್ದಾರೆ. ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕು ಅದಕ್ಕೂ ಒಂದು […]
ಖ್ಯಾತ ಬಹುಭಾಷಾ ನಟಿ ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ (87) ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ […]
ಮಸಣಿಕ್ಕಮ್ಮನಿಗೆ ಆಷಾಢ ವಿಶೇಷ ಪೂಜೆ : ನವರಸ ನಾಯಕ ಜಗ್ಗೇಶ್ ಭಾಗಿ

ಮೈಸೂರು : ಪಿರಿಯಪಟ್ಟಣದ ಶ್ರೀ ಮಸಣಿಕಮ್ಮ ದೇವಾಲಯಕ್ಕೆ ಭೇಟಿ ನೀಡಿದ ನವರಸ ನಾಯಕ ಜಗ್ಗೇಶ್ ಆಷಾಢ ತಿಂಗಳ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಅಮ್ಮನ ದರ್ಶನ ಪಡೆದುಕೊಂಡರು. ಈ ಕುರಿತು ತಮ್ಮ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗ್ಗೇಶ್ “ನನ್ನ ಮನೆ ದೇವರು ಪಿರಿಯಾಪಟ್ಟಣದ ಶ್ರೀ ಮಸಣೀಕಮ್ಮ ಮಾತೆ. ನನ್ನ ತಾತ ಮಾಯಸಂದ್ರದಿಂದ ನಡೆದು ಬಂದು ಸೇವೆಮಾಡಿ ಹೋಗುತ್ತಿದ್ದರು. ನಮ್ಮ ತಾತ, ನೀನು ಈ […]
ವಯನಾಡು ಭೂ ಕುಸಿತದ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭರವಸೆ

ಭೂ ಕುಸಿತ ಸಂಭವಿಸಿದ ವಯನಾಡಿನಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರು ಭರವಸೆ ನೀಡಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು, ರಾಜಕಾರಣಿಗಳು ಸೇರಿ ಹಲವು ಮಂದಿ ಕೋಟ್ಯಾಂತರ ರೂ.ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಮಧ್ಯೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೂಡ 100 ಮನೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ. ನಿನ್ನೆ ರಾಹುಲ್ ಗಾಂಧಿ ವಯನಾಡಿನಲ್ಲಿ 100 ಮನೆಗಳನ್ನು ಕಾಂಗ್ರೆಸ್ […]
ಮಂಗಳೂರು; ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ, ಕಂಡೆಕ್ಟರ್

ಮಂಗಳೂರಿನ ಕೂಳೂರು ಎಂಬಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಹೃದಯಾಘಾತವಾಗಿದ್ದು, ಚಾಲಕ ಹಾಗೂ ನಿರ್ವಹಾಕ ಸಿನಿಮೀಯ ಮಾದರಿಯಲ್ಲಿ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗಸಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತಾಗಿ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿ ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ […]
ಭಾರತದಲ್ಲಿ ಚಂದ್ರಯಾನ-4 ಯಶಸ್ವಿಯಾಗಿ ಉಡಾವಣೆ

ಭಾರತದ ಬಹು ನಿರೀಕ್ಷಿತ ಚಂದ್ರಯಾನ-4 ಯೋಜನೆಯು ಇಂದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಈ ಯೋಜನೆಯು ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಮತ್ತು ನೀರಿನ ಅಂಶಗಳನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯ ಯಶಸ್ಸು ಭಾರತದ ಬಾಹ್ಯಾಕಾಶ ಸಂಶೋಧನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಭಾರತದ ಬಹು ನಿರೀಕ್ಷಿತ ಚಂದ್ರಯಾನ-4 ಯೋಜನೆಯು ಇಂದು ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಈ ಯೋಜನೆಯು ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡಲು ಮತ್ತು ನೀರಿನ […]