Breaking News :

ಸಂಪಾಜೆಯಲ್ಲಿ ಬೈಕ್ ಅಪಘಾತ; ಧರ್ಮಸ್ಥಳಕ್ಕೆ ಬರುತ್ತಿದ್ದ ಇಬ್ಬರು ಯುವಕರು ಮೃತ್ಯು

ಮಡಿಕೇರಿ; ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ನಡೆದಿದೆ.

ಮೃತರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ.

ಇವರು ಬುಲೆಟ್ ಬೈಕ್ ನಲ್ಲಿ ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ರಸ್ತೆ ಬದಿಯ ಮೋರಿಗೆ ವೇಗವಾಗಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ಚರಂಡಿಗೆ ಇಬ್ಬರು ಯುವಕರು ಎಸೆಯಲ್ಪಟ್ಟು ಮೃತಪಟ್ಟಿ

 

 

Share this article

ಟಾಪ್ ನ್ಯೂಸ್

More News