Breaking News :

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ; ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ , ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಅಂಗೀಕಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಉಳ್ಳಾಲ ಖಾಝಿಯಾಗಿದ್ದ ಕುರ್ರತ್ ಸಾದಾತ್ ಕೂರ ತಂಙಳದ ನಿಧನದಿಂದ ತೆರವಾದ ಸ್ಥಾನಕ್ಕೆ ಎಪಿ ಉಸ್ತಾದ್ ಅವರನ್ನು ನೇಮಕ ಮಾಡಲಾಗಿದೆ.

 

 

 

Share this article

ಟಾಪ್ ನ್ಯೂಸ್

More News